cm siddaramaiah
ಹೊಸದಿಲ್ಲಿ : ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು ಬದಲಾಯಿಸಲಾಗಿದ್ದು ಜನವರಿ ಐದರಿಂದ ದೇಶಾದಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶನಿವಾರ ದಿಲ್ಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು.
ಇದನ್ನು ಓದಿ: ಇನ್ಮುಂದೆ ಭೀಮನ ಹತ್ತಿರ ಹೋಗಿ ವೀಡಿಯೋ, ಫೋಟೋ ತೆಗೆದರೆ ಬೀಳುತ್ತೆ ಕೇಸ್
ಸರ್ಕಾರಿ ಜಮೀನು ಒತ್ತುವರಿ ತೆರವು: ಮಾನವೀಯತೆಯಿಂದ ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆ
ಬೆಂಗಳೂರಿನ ಯಲಹಂಕದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್ ನ ವಸತಿಗಳನ್ನು ನೆಲಸಮಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಆ ಪ್ರದೇಶ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಪ್ರದೇಶವಾಗಿದ್ದು, ಅದು ಜನವಸತಿಗೆ ಸೂಕ್ತವಾದ ಪ್ರದೇಶವಲ್ಲ. ಆದ್ದರಿಂದ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನೆಲೆಸಿದ್ದವರಿಗೆ ನೋಟೀಸ್ ನೀಡಿ ತೆರವುಗೊಳಿಸಲು ಸೂಚನೆ ನೀಡಲಾಗಿತ್ತು. ಆದರೆ ಸರ್ಕಾರದ ಸೂಚನೆಗೆ ಮಣಿಯದೇ ಇದ್ದ ಕಾರಣ, ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಬಹುತೇಕ ಜನರು ವಲಸಿಗರಾಗಿದ್ದು, ಮಾನವೀಯತೆಯ ದೃಷ್ಟಿಯಿಂದ ನಿರಾಶ್ರಿತರಿಗೆ ಉಳಿದುಕೊಳ್ಳಲು ಪರ್ಯಾಯ ವ್ಯವಸ್ಥೆ ಇಲಾಖೆಯ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಸೂಚಿಸಲಾಗಿದೆ ಎಂದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…