cm siddaramaiah
ಹೊಸದಿಲ್ಲಿ : ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು ಬದಲಾಯಿಸಲಾಗಿದ್ದು ಜನವರಿ ಐದರಿಂದ ದೇಶಾದಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶನಿವಾರ ದಿಲ್ಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು.
ಇದನ್ನು ಓದಿ: ಇನ್ಮುಂದೆ ಭೀಮನ ಹತ್ತಿರ ಹೋಗಿ ವೀಡಿಯೋ, ಫೋಟೋ ತೆಗೆದರೆ ಬೀಳುತ್ತೆ ಕೇಸ್
ಸರ್ಕಾರಿ ಜಮೀನು ಒತ್ತುವರಿ ತೆರವು: ಮಾನವೀಯತೆಯಿಂದ ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆ
ಬೆಂಗಳೂರಿನ ಯಲಹಂಕದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್ ನ ವಸತಿಗಳನ್ನು ನೆಲಸಮಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಆ ಪ್ರದೇಶ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಪ್ರದೇಶವಾಗಿದ್ದು, ಅದು ಜನವಸತಿಗೆ ಸೂಕ್ತವಾದ ಪ್ರದೇಶವಲ್ಲ. ಆದ್ದರಿಂದ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನೆಲೆಸಿದ್ದವರಿಗೆ ನೋಟೀಸ್ ನೀಡಿ ತೆರವುಗೊಳಿಸಲು ಸೂಚನೆ ನೀಡಲಾಗಿತ್ತು. ಆದರೆ ಸರ್ಕಾರದ ಸೂಚನೆಗೆ ಮಣಿಯದೇ ಇದ್ದ ಕಾರಣ, ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಬಹುತೇಕ ಜನರು ವಲಸಿಗರಾಗಿದ್ದು, ಮಾನವೀಯತೆಯ ದೃಷ್ಟಿಯಿಂದ ನಿರಾಶ್ರಿತರಿಗೆ ಉಳಿದುಕೊಳ್ಳಲು ಪರ್ಯಾಯ ವ್ಯವಸ್ಥೆ ಇಲಾಖೆಯ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಸೂಚಿಸಲಾಗಿದೆ ಎಂದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…