ಬೆಂಗಳೂರು : ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಬಿಲ್ ಮಂಡನೆ ವಿಚಾರವಾಗಿ ಇವತ್ತು ಕ್ಯಾಬಿನೆಟ್ ನಲ್ಲಿ ಮತ್ತೆ ಚರ್ಚೆ ನಡೆಯುವ ಸಾಧ್ಯತೆ ಇದೆ.
ಕಳೆದ ವಾರ ಕ್ಯಾಬಿನೆಟ್ ಒಪ್ಪಿಗೆಗೆ ತಾತ್ಕಾಲಿಕ ತಡೆ ನೀಡಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದರು. ಹಾಗಾಗಿ ಸಂಜೆ ನಡೆಯುವ ಕ್ಯಾಬಿನೆಟ್ ನಲ್ಲಿ ಕಾನೂನು ತಜ್ಞರು ವರದಿ ಬಗ್ಗೆ ಸವಿಸ್ತಾರವಾಗಿ ಚರ್ಚೆ ನಡೆಸುವ ಸಾಧ್ಯತೆ ಇದೆ.
ಮ್ಯಾನೇಜ್ಮೆಂಟ್ ಹುದ್ದೆ , ನಾನ್ ಮ್ಯಾನೇಜ್ಮೆಂಟ್ ಹುದ್ದೆಗಳ ಮೀಸಲಾತಿ ಪರಿಶೀಲನೆ ಬಗ್ಗೆ ಚರ್ಚೆ ನಡೆಯಬಹುದು. ಇನ್ನು ರಾಜ್ಯ ಸರ್ಕಾರದ ಬಿಲ್ ಮಂಡನೆಗೆ ಮುಂದಾಗಿದ್ದಕ್ಕೆ ಹಲವು ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದರು. ದೇಶದಲ್ಲೆಡೆ ಸದ್ದು ಮಾಡಿದ ಕಾರಣಕ್ಕಾಗಿ ಸರ್ಕಾರ ತಾತ್ಕಾಲಿಕ ತಡೆ ನಡೆ ಅನುಸರಿಸುತ್ತು. ಹಾಗಾಗಿ ಸಾಧಕ ಬಾಧಕಗಳನ್ನ ಚರ್ಚಿಸಿ ಮತ್ತೆ ಬಿಲ್ ಪುನರ್ ಪರಿಶೀಲನೆ ಮಾಡಿ ಇದೇ ಅಧಿವೇಶನದಲ್ಲಿ ಬಿಲ್ ಮಂಡಿಸಬೇಕೋ ಅಥವಾ ಬೇಡ್ವೋ..? ಎಂಬ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…
ಮಂಡ್ಯ: ನಿಂತಿದ್ದ ಟಿಪ್ಪರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…
ನವದೆಹಲಿ: 2026ರ ಬಜೆಟ್ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…
ಬೆಂಗಳೂರು: ಭಾನುವಾರ ಮಂಡಿಸಲಾದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ರಜೆ ನೀಡುವಂತಿದೆ. ಸಂಪೂರ್ಣ ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…
ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಇಂದು 2026-27ನೇ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಬಜೆಟ್ನಲ್ಲಿ…