ಬೆಂಗಳೂರು : ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಬಿಲ್ ಮಂಡನೆ ವಿಚಾರವಾಗಿ ಇವತ್ತು ಕ್ಯಾಬಿನೆಟ್ ನಲ್ಲಿ ಮತ್ತೆ ಚರ್ಚೆ ನಡೆಯುವ ಸಾಧ್ಯತೆ ಇದೆ.
ಕಳೆದ ವಾರ ಕ್ಯಾಬಿನೆಟ್ ಒಪ್ಪಿಗೆಗೆ ತಾತ್ಕಾಲಿಕ ತಡೆ ನೀಡಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದರು. ಹಾಗಾಗಿ ಸಂಜೆ ನಡೆಯುವ ಕ್ಯಾಬಿನೆಟ್ ನಲ್ಲಿ ಕಾನೂನು ತಜ್ಞರು ವರದಿ ಬಗ್ಗೆ ಸವಿಸ್ತಾರವಾಗಿ ಚರ್ಚೆ ನಡೆಸುವ ಸಾಧ್ಯತೆ ಇದೆ.
ಮ್ಯಾನೇಜ್ಮೆಂಟ್ ಹುದ್ದೆ , ನಾನ್ ಮ್ಯಾನೇಜ್ಮೆಂಟ್ ಹುದ್ದೆಗಳ ಮೀಸಲಾತಿ ಪರಿಶೀಲನೆ ಬಗ್ಗೆ ಚರ್ಚೆ ನಡೆಯಬಹುದು. ಇನ್ನು ರಾಜ್ಯ ಸರ್ಕಾರದ ಬಿಲ್ ಮಂಡನೆಗೆ ಮುಂದಾಗಿದ್ದಕ್ಕೆ ಹಲವು ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದರು. ದೇಶದಲ್ಲೆಡೆ ಸದ್ದು ಮಾಡಿದ ಕಾರಣಕ್ಕಾಗಿ ಸರ್ಕಾರ ತಾತ್ಕಾಲಿಕ ತಡೆ ನಡೆ ಅನುಸರಿಸುತ್ತು. ಹಾಗಾಗಿ ಸಾಧಕ ಬಾಧಕಗಳನ್ನ ಚರ್ಚಿಸಿ ಮತ್ತೆ ಬಿಲ್ ಪುನರ್ ಪರಿಶೀಲನೆ ಮಾಡಿ ಇದೇ ಅಧಿವೇಶನದಲ್ಲಿ ಬಿಲ್ ಮಂಡಿಸಬೇಕೋ ಅಥವಾ ಬೇಡ್ವೋ..? ಎಂಬ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…