ಬೆಂಗಳೂರು : ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಬಿಲ್ ಮಂಡನೆ ವಿಚಾರವಾಗಿ ಇವತ್ತು ಕ್ಯಾಬಿನೆಟ್ ನಲ್ಲಿ ಮತ್ತೆ ಚರ್ಚೆ ನಡೆಯುವ ಸಾಧ್ಯತೆ ಇದೆ.
ಕಳೆದ ವಾರ ಕ್ಯಾಬಿನೆಟ್ ಒಪ್ಪಿಗೆಗೆ ತಾತ್ಕಾಲಿಕ ತಡೆ ನೀಡಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದರು. ಹಾಗಾಗಿ ಸಂಜೆ ನಡೆಯುವ ಕ್ಯಾಬಿನೆಟ್ ನಲ್ಲಿ ಕಾನೂನು ತಜ್ಞರು ವರದಿ ಬಗ್ಗೆ ಸವಿಸ್ತಾರವಾಗಿ ಚರ್ಚೆ ನಡೆಸುವ ಸಾಧ್ಯತೆ ಇದೆ.
ಮ್ಯಾನೇಜ್ಮೆಂಟ್ ಹುದ್ದೆ , ನಾನ್ ಮ್ಯಾನೇಜ್ಮೆಂಟ್ ಹುದ್ದೆಗಳ ಮೀಸಲಾತಿ ಪರಿಶೀಲನೆ ಬಗ್ಗೆ ಚರ್ಚೆ ನಡೆಯಬಹುದು. ಇನ್ನು ರಾಜ್ಯ ಸರ್ಕಾರದ ಬಿಲ್ ಮಂಡನೆಗೆ ಮುಂದಾಗಿದ್ದಕ್ಕೆ ಹಲವು ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದರು. ದೇಶದಲ್ಲೆಡೆ ಸದ್ದು ಮಾಡಿದ ಕಾರಣಕ್ಕಾಗಿ ಸರ್ಕಾರ ತಾತ್ಕಾಲಿಕ ತಡೆ ನಡೆ ಅನುಸರಿಸುತ್ತು. ಹಾಗಾಗಿ ಸಾಧಕ ಬಾಧಕಗಳನ್ನ ಚರ್ಚಿಸಿ ಮತ್ತೆ ಬಿಲ್ ಪುನರ್ ಪರಿಶೀಲನೆ ಮಾಡಿ ಇದೇ ಅಧಿವೇಶನದಲ್ಲಿ ಬಿಲ್ ಮಂಡಿಸಬೇಕೋ ಅಥವಾ ಬೇಡ್ವೋ..? ಎಂಬ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ.
ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಇಂದು…
ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…