ಶಿವಮೊಗ್ಗ : ಮಲೆನಾಡಿನಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ತೀರ್ಥಹಳ್ಳಿ, ಶೃಂಗೇರಿ ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಜಲಾಶಯಗಳು, ನದಿಗಳು, ಕೆರೆಕಟ್ಟೆಗಳು ತುಂಬಿ ತುಳುಕುತ್ತಿವೆ. ಬೇಸಿಗೆ ಕಾಲದಲ್ಲಿ ನೀರಿಲ್ಲದೇ ಬತ್ತಿ ಹೋಗಿದ್ದಂತಹ ವಿಶ್ವ ಪ್ರಸಿದ್ಧ ಜೋಗ ಜಲಪಾತದಲ್ಲಿ ಇದೀಗ ಮಳೆಯಿಂದ ಮತ್ತೆ ಜೀವ ಕಳೆಬಂದಿದೆ. ಭಾರೀ ಮಳೆಯಾಗುತ್ತಿರುವುದರಿಂದ ಶಿವಮೊಗ್ಗದ ಸಾಗರ ತಾಲೂಕಿನ ಜೋಗ್ ಫಾಲ್ಸ್ ಮೈದುಂಬಿ ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಕರೆಯುತ್ತಿದೆ.
ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್ಮಂಗಲ…
ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…