• ಮುಖಪುಟ
  • ಮೈಸೂರು
  • ಜಿಲ್ಲೆಗಳು
    • ಮಂಡ್ಯ
    • ಕೊಡಗು
    • ಹಾಸನ
    • ಚಾಮರಾಜನಗರ
  • ರಾಜ್ಯ
  • ದೇಶ- ವಿದೇಶ
  • ರಾಜಕೀಯ
  • ಅಪರಾಧ
  • ಮಹಿಳೆ
  • ಕೃಷಿ
  • ವಿಜ್ಞಾನ ತಂತ್ರಜ್ಞಾನ
  • ಕ್ರೀಡೆ
  • ವಾಣಿಜ್ಯ
  • ಚಿತ್ರಸಂತೆ
  • ವಿಶೇಷ
    • ಕಲೆ, ಸಂಸ್ಕೃತಿ
    • ಆರೋಗ್ಯ
  • ಆಂದೋಲನ ಪುರವಣಿ
    • ವನಿತೆ-ಮಮತೆ
    • ಅನ್ನದಾತರ ಅಂಗಳ
    • ಕಸುವು ಕಸುಬು
    • ಯೋಗ ಕ್ಷೇಮ
    • ವಾರಾಂತ್ಯ ವಿಶೇಷ
    • ಯುವ ಡಾಟ್ ಕಾಂ
    • ಹಾಡು ಪಾಡು
    • ಚಿತ್ರ ಮಂಜರಿ
  • ಎಡಿಟೋರಿಯಲ್
    • ಸಂಪಾದಕೀಯ
    • ನಾಲ್ಕು ದಿಕ್ಕಿನಿಂದ
    • ಓದುಗರ ಪತ್ರ
    • ವಿ4
    • ನೋಟ- ಪ್ರತಿನೋಟ
    • ಅಂಕಣಗಳು
      • ಡಿ.ಉಮಾಪತಿ
      • ನಾ.ದಿವಾಕರ
      • ಪಂಜು ಗಂಗೊಳ್ಳಿ
      • ಜೆ.ಬಿ ರಂಗಸ್ವಾಮಿ
      • ಪ್ರೊ. ಆರ್.ಎಂ. ಚಿಂತಾಮಣಿ
      • ಬಾ.ನಾ. ಸುಬ್ರಮಣ್ಯ
      • ಆರ್.ಟಿ.ವಿಠಲಮೂರ್ತಿ
      • ರಹಮತ್ ತರೀಕೆರೆ
      • ಡಿ.ವಿ. ರಾಜಶೇಖರ್
  • ಆಂದೋಲನ 50

Subscribe to Updates

Get the latest creative news from FooBar about art, design and business.

What's Hot

ಹಾವನೂರು ಆಯೋಗದ ಸುವರ್ಣ ಮಹೋತ್ಸವ

August 8, 2022

ರಾಮನಗರ ಜಿಲ್ಲೆ: ಸತತ ಮಳೆಯಿಂದ 178 ಮನೆಗಳಿಗೆ ಹಾನಿ, 1.14 ಕೋಟಿ ರೂ. ಪರಿಹಾರ ವಿತರಣೆ

August 8, 2022

ಉಪ ಲೋಕಾಯುಕ್ತ ಹುದ್ದೆ ಭರ್ತಿ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

August 8, 2022
Facebook Twitter Instagram
Facebook Twitter Instagram
Andolana News: Kannada Latest News, ಆಂದೋಲನ ಸುದ್ಧಿ – KANNADA NEWS Headlines, Latest Kannada News, Kannada Breaking News Today, Online Kannada News and LIVE Updates |Andolana
Subscribe
  • ಮುಖಪುಟ
  • ಮೈಸೂರು
  • ಜಿಲ್ಲೆಗಳು
    • ಮಂಡ್ಯ
    • ಕೊಡಗು
    • ಹಾಸನ
    • ಚಾಮರಾಜನಗರ
  • ರಾಜ್ಯ
  • ದೇಶ- ವಿದೇಶ
  • ರಾಜಕೀಯ
  • ಅಪರಾಧ
  • ಮಹಿಳೆ
  • ಕೃಷಿ
  • ವಿಜ್ಞಾನ ತಂತ್ರಜ್ಞಾನ
  • ಕ್ರೀಡೆ
  • ವಾಣಿಜ್ಯ
  • ಚಿತ್ರಸಂತೆ
  • ವಿಶೇಷ
    1. ಕಲೆ, ಸಂಸ್ಕೃತಿ
    2. ಆರೋಗ್ಯ
    3. View All

    ಹಾವನೂರು ಆಯೋಗದ ಸುವರ್ಣ ಮಹೋತ್ಸವ

    August 8, 2022

    ರಾಮನಗರ ಜಿಲ್ಲೆ: ಸತತ ಮಳೆಯಿಂದ 178 ಮನೆಗಳಿಗೆ ಹಾನಿ, 1.14 ಕೋಟಿ ರೂ. ಪರಿಹಾರ ವಿತರಣೆ

    August 8, 2022

    ಉಪ ಲೋಕಾಯುಕ್ತ ಹುದ್ದೆ ಭರ್ತಿ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

    August 8, 2022

    ಮಾಯಸಂದ್ರ ಕೆರೆಗೆ ಬಾಗಿನ ಅರ್ಪಿಸಿದ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ

    August 8, 2022

    ಹಾವನೂರು ಆಯೋಗದ ಸುವರ್ಣ ಮಹೋತ್ಸವ

    August 8, 2022

    ರಾಮನಗರ ಜಿಲ್ಲೆ: ಸತತ ಮಳೆಯಿಂದ 178 ಮನೆಗಳಿಗೆ ಹಾನಿ, 1.14 ಕೋಟಿ ರೂ. ಪರಿಹಾರ ವಿತರಣೆ

    August 8, 2022

    ಉಪ ಲೋಕಾಯುಕ್ತ ಹುದ್ದೆ ಭರ್ತಿ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

    August 8, 2022

    ಮಾಯಸಂದ್ರ ಕೆರೆಗೆ ಬಾಗಿನ ಅರ್ಪಿಸಿದ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ

    August 8, 2022

    ಹಾವನೂರು ಆಯೋಗದ ಸುವರ್ಣ ಮಹೋತ್ಸವ

    August 8, 2022

    ರಾಮನಗರ ಜಿಲ್ಲೆ: ಸತತ ಮಳೆಯಿಂದ 178 ಮನೆಗಳಿಗೆ ಹಾನಿ, 1.14 ಕೋಟಿ ರೂ. ಪರಿಹಾರ ವಿತರಣೆ

    August 8, 2022

    ಉಪ ಲೋಕಾಯುಕ್ತ ಹುದ್ದೆ ಭರ್ತಿ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

    August 8, 2022

    ಮಾಯಸಂದ್ರ ಕೆರೆಗೆ ಬಾಗಿನ ಅರ್ಪಿಸಿದ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ

    August 8, 2022
  • ಆಂದೋಲನ ಪುರವಣಿ
    1. ವನಿತೆ-ಮಮತೆ
    2. ಅನ್ನದಾತರ ಅಂಗಳ
    3. ಕಸುವು ಕಸುಬು
    4. ಯೋಗ ಕ್ಷೇಮ
    5. ವಾರಾಂತ್ಯ ವಿಶೇಷ
    6. ಯುವ ಡಾಟ್ ಕಾಂ
    7. ಹಾಡು ಪಾಡು
    8. ಚಿತ್ರ ಮಂಜರಿ
    9. View All

    ಹಾವನೂರು ಆಯೋಗದ ಸುವರ್ಣ ಮಹೋತ್ಸವ

    August 8, 2022

    ರಾಮನಗರ ಜಿಲ್ಲೆ: ಸತತ ಮಳೆಯಿಂದ 178 ಮನೆಗಳಿಗೆ ಹಾನಿ, 1.14 ಕೋಟಿ ರೂ. ಪರಿಹಾರ ವಿತರಣೆ

    August 8, 2022

    ಉಪ ಲೋಕಾಯುಕ್ತ ಹುದ್ದೆ ಭರ್ತಿ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

    August 8, 2022

    ಮಾಯಸಂದ್ರ ಕೆರೆಗೆ ಬಾಗಿನ ಅರ್ಪಿಸಿದ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ

    August 8, 2022

    ಹಾವನೂರು ಆಯೋಗದ ಸುವರ್ಣ ಮಹೋತ್ಸವ

    August 8, 2022

    ರಾಮನಗರ ಜಿಲ್ಲೆ: ಸತತ ಮಳೆಯಿಂದ 178 ಮನೆಗಳಿಗೆ ಹಾನಿ, 1.14 ಕೋಟಿ ರೂ. ಪರಿಹಾರ ವಿತರಣೆ

    August 8, 2022

    ಉಪ ಲೋಕಾಯುಕ್ತ ಹುದ್ದೆ ಭರ್ತಿ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

    August 8, 2022

    ಮಾಯಸಂದ್ರ ಕೆರೆಗೆ ಬಾಗಿನ ಅರ್ಪಿಸಿದ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ

    August 8, 2022

    ಹಾವನೂರು ಆಯೋಗದ ಸುವರ್ಣ ಮಹೋತ್ಸವ

    August 8, 2022

    ರಾಮನಗರ ಜಿಲ್ಲೆ: ಸತತ ಮಳೆಯಿಂದ 178 ಮನೆಗಳಿಗೆ ಹಾನಿ, 1.14 ಕೋಟಿ ರೂ. ಪರಿಹಾರ ವಿತರಣೆ

    August 8, 2022

    ಉಪ ಲೋಕಾಯುಕ್ತ ಹುದ್ದೆ ಭರ್ತಿ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

    August 8, 2022

    ಮಾಯಸಂದ್ರ ಕೆರೆಗೆ ಬಾಗಿನ ಅರ್ಪಿಸಿದ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ

    August 8, 2022

    ಹಾವನೂರು ಆಯೋಗದ ಸುವರ್ಣ ಮಹೋತ್ಸವ

    August 8, 2022

    ರಾಮನಗರ ಜಿಲ್ಲೆ: ಸತತ ಮಳೆಯಿಂದ 178 ಮನೆಗಳಿಗೆ ಹಾನಿ, 1.14 ಕೋಟಿ ರೂ. ಪರಿಹಾರ ವಿತರಣೆ

    August 8, 2022

    ಉಪ ಲೋಕಾಯುಕ್ತ ಹುದ್ದೆ ಭರ್ತಿ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

    August 8, 2022

    ಮಾಯಸಂದ್ರ ಕೆರೆಗೆ ಬಾಗಿನ ಅರ್ಪಿಸಿದ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ

    August 8, 2022

    ಹಾವನೂರು ಆಯೋಗದ ಸುವರ್ಣ ಮಹೋತ್ಸವ

    August 8, 2022

    ರಾಮನಗರ ಜಿಲ್ಲೆ: ಸತತ ಮಳೆಯಿಂದ 178 ಮನೆಗಳಿಗೆ ಹಾನಿ, 1.14 ಕೋಟಿ ರೂ. ಪರಿಹಾರ ವಿತರಣೆ

    August 8, 2022

    ಉಪ ಲೋಕಾಯುಕ್ತ ಹುದ್ದೆ ಭರ್ತಿ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

    August 8, 2022

    ಮಾಯಸಂದ್ರ ಕೆರೆಗೆ ಬಾಗಿನ ಅರ್ಪಿಸಿದ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ

    August 8, 2022

    ಹಾವನೂರು ಆಯೋಗದ ಸುವರ್ಣ ಮಹೋತ್ಸವ

    August 8, 2022

    ರಾಮನಗರ ಜಿಲ್ಲೆ: ಸತತ ಮಳೆಯಿಂದ 178 ಮನೆಗಳಿಗೆ ಹಾನಿ, 1.14 ಕೋಟಿ ರೂ. ಪರಿಹಾರ ವಿತರಣೆ

    August 8, 2022

    ಉಪ ಲೋಕಾಯುಕ್ತ ಹುದ್ದೆ ಭರ್ತಿ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

    August 8, 2022

    ಮಾಯಸಂದ್ರ ಕೆರೆಗೆ ಬಾಗಿನ ಅರ್ಪಿಸಿದ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ

    August 8, 2022

    ಹಾವನೂರು ಆಯೋಗದ ಸುವರ್ಣ ಮಹೋತ್ಸವ

    August 8, 2022

    ರಾಮನಗರ ಜಿಲ್ಲೆ: ಸತತ ಮಳೆಯಿಂದ 178 ಮನೆಗಳಿಗೆ ಹಾನಿ, 1.14 ಕೋಟಿ ರೂ. ಪರಿಹಾರ ವಿತರಣೆ

    August 8, 2022

    ಉಪ ಲೋಕಾಯುಕ್ತ ಹುದ್ದೆ ಭರ್ತಿ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

    August 8, 2022

    ಮಾಯಸಂದ್ರ ಕೆರೆಗೆ ಬಾಗಿನ ಅರ್ಪಿಸಿದ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ

    August 8, 2022

    ಹಾವನೂರು ಆಯೋಗದ ಸುವರ್ಣ ಮಹೋತ್ಸವ

    August 8, 2022

    ರಾಮನಗರ ಜಿಲ್ಲೆ: ಸತತ ಮಳೆಯಿಂದ 178 ಮನೆಗಳಿಗೆ ಹಾನಿ, 1.14 ಕೋಟಿ ರೂ. ಪರಿಹಾರ ವಿತರಣೆ

    August 8, 2022

    ಉಪ ಲೋಕಾಯುಕ್ತ ಹುದ್ದೆ ಭರ್ತಿ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

    August 8, 2022

    ಮಾಯಸಂದ್ರ ಕೆರೆಗೆ ಬಾಗಿನ ಅರ್ಪಿಸಿದ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ

    August 8, 2022

    ಹಾವನೂರು ಆಯೋಗದ ಸುವರ್ಣ ಮಹೋತ್ಸವ

    August 8, 2022

    ರಾಮನಗರ ಜಿಲ್ಲೆ: ಸತತ ಮಳೆಯಿಂದ 178 ಮನೆಗಳಿಗೆ ಹಾನಿ, 1.14 ಕೋಟಿ ರೂ. ಪರಿಹಾರ ವಿತರಣೆ

    August 8, 2022

    ಉಪ ಲೋಕಾಯುಕ್ತ ಹುದ್ದೆ ಭರ್ತಿ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

    August 8, 2022

    ಮಾಯಸಂದ್ರ ಕೆರೆಗೆ ಬಾಗಿನ ಅರ್ಪಿಸಿದ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ

    August 8, 2022
  • ಎಡಿಟೋರಿಯಲ್
    • ಸಂಪಾದಕೀಯ
    • ನಾಲ್ಕು ದಿಕ್ಕಿನಿಂದ
    • ಓದುಗರ ಪತ್ರ
    • ವಿ4
    • ನೋಟ- ಪ್ರತಿನೋಟ
    • ಅಂಕಣಗಳು
      • ಡಿ.ಉಮಾಪತಿ
      • ನಾ.ದಿವಾಕರ
      • ಪಂಜು ಗಂಗೊಳ್ಳಿ
      • ಜೆ.ಬಿ ರಂಗಸ್ವಾಮಿ
      • ಪ್ರೊ. ಆರ್.ಎಂ. ಚಿಂತಾಮಣಿ
      • ಬಾ.ನಾ. ಸುಬ್ರಮಣ್ಯ
      • ಆರ್.ಟಿ.ವಿಠಲಮೂರ್ತಿ
      • ರಹಮತ್ ತರೀಕೆರೆ
      • ಡಿ.ವಿ. ರಾಜಶೇಖರ್
  • ಆಂದೋಲನ 50
Andolana News: Kannada Latest News, ಆಂದೋಲನ ಸುದ್ಧಿ – KANNADA NEWS Headlines, Latest Kannada News, Kannada Breaking News Today, Online Kannada News and LIVE Updates |Andolana
Home » Blog » ದುರುದ್ದೇಶಿತ ದೂರುಗಳು ಬಂದಾಗ ನ್ಯಾಯಾಂಗದ ಅಧಿಕಾರಿಗಳು ಮಂಪರು ಪರೀಕ್ಷೆಗೆ ಮುಂದಾಗಬೇಕು: ನ್ಯಾಯಮೂರ್ತಿ ಕೃಷ್ಣ ಭಟ್‌
ರಾಜ್ಯ

ದುರುದ್ದೇಶಿತ ದೂರುಗಳು ಬಂದಾಗ ನ್ಯಾಯಾಂಗದ ಅಧಿಕಾರಿಗಳು ಮಂಪರು ಪರೀಕ್ಷೆಗೆ ಮುಂದಾಗಬೇಕು: ನ್ಯಾಯಮೂರ್ತಿ ಕೃಷ್ಣ ಭಟ್‌

nithyashreeBy August 6, 2022Updated:August 6, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

ಬೆಂಗಳೂರು: ನ್ಯಾಯಾಂಗದ ಸಮಗ್ರತೆ ಎತ್ತಿಹಿಡಿಯಲು, ನ್ಯಾಯಾಧೀಶರನ್ನು ದುರುದ್ದೇಶಪೂರಿತ ಮತ್ತು ಸುಳ್ಳು ಆರೋಪಗಳಿಂದ ರಕ್ಷಿಸಲು ಕಠಿಣ ಮತ್ತು ನವೀನ ಕ್ರಮಗಳ ಅಗತ್ಯವಿದ್ದು, ನ್ಯಾಯಮೂರ್ತಿಗಳು ಮತ್ತು ದೂರುದಾರರನ್ನು ಮಂಪರು ಪರೀಕ್ಷೆಗೆ ಒಳಪಡಿಸುವ ಅಗತ್ಯವಿದೆ ಎಂದು ನಿರ್ಗಮಿತ ನ್ಯಾಯಮೂರ್ತಿ ಪಿ ಕೃಷ್ಣ ಭಟ್‌ ಹೇಳಿದರು.

ಕರ್ನಾಟಕ ರಾಜ್ಯ ವಕೀಲ ಪರಿಷತ್‌ ಹೈಕೋರ್ಟ್‌ ಪ್ರಧಾನ ಪೀಠದ ಕೋರ್ಟ್‌ ಹಾಲ್‌ 1ರಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ನ್ಯಾ. ಭಟ್‌ ಮಾತನಾಡಿದರು.

ನ್ಯಾಯಾಂಗದ ಅಧಿಕಾರಿಗಳು ತಮ್ಮ ಸ್ವಾತಂತ್ರ್ಯ ಮತ್ತು ಪ್ರಾಮಾಣಿಕತೆಯನ್ನು ರಕ್ಷಿಸಲು ಎಷ್ಟೇ ಪ್ರಯತ್ನಪಟ್ಟರೂ ನ್ಯಾಯಮೂರ್ತಿಗಳ ವೃತ್ತಿ ಬದುಕಿನ ಅತ್ಯಂತ ಮಹತ್ವದ ಘಟ್ಟಗಳಲ್ಲಿ ದುರ್ನಡತೆ ದೂರುಗಳು ಕೇಳಿಬರುವುದು ಆತಂಕಕಾರಿ ಬೆಳವಣಿಗೆಯಾಗಿದೆ. “ಆರೋಪ ಸಾಬೀತಾದರೆ ಅಥವಾ ಅಂತಹ ಭಾವನೆ ಉಳಿದರೆ ನ್ಯಾಯಾಧೀಶರು ಸ್ವತಂತ್ರವಾಗಿ ಇರುವುದಿಲ್ಲ ಮತ್ತು ಅವರ ವಿಶ್ವಾಸಾರ್ಹತೆಗೆ ಧಕ್ಕೆಯಾಗುತ್ತದೆ. ಇದಕ್ಕೆ ಪರಿಹಾರವೇನು?” ಎಂದು ಪ್ರಶ್ನೆ ಎತ್ತಿದರು.

ಮುಂದುವರೆದು, ಪರಿಹಾರವನ್ನು ಸೂಚಿಸಿದ ನ್ಯಾ. ಭಟ್‌ ಅವರು ಅಂತಹ ಸಂದರ್ಭಗಳಲ್ಲಿ ನ್ಯಾಯಾಂಗದ ಅಧಿಕಾರಿಗಳು, ದೂರುದಾರರನ್ನು ಒಳಗೊಂಡಂತೆ ಮಂಪರು ಪರೀಕ್ಷೆಗೆ ಒಳಗಾಗಲು ಇಚ್ಛಿಸಬೇಕು. ಇದು ಮೊದಲಿಗೆ ಅಸಂಬಂದ್ಧ ಮತ್ತು ವಿಪರೀತ ಎನಿಸಬಹುದು ಎಂದರು.

“ನ್ಯಾಯಮೂರ್ತಿಗಳು, ನ್ಯಾಯಾಂಗ ಅಧಿಕಾರಿಗಳು ಮತ್ತು ಲೋಕಾಯುಕ್ತ, ಉಪಲೋಕಾಯುಕ್ತದಂಥ ಮಹತ್ವದ ಸ್ಥಾನದಲ್ಲಿರುವವರು ಮಂಪರು ಪರೀಕ್ಷೆಗೆ (ನಾರ್ಕೊ ಅನಾಲಿಸಿಸ್‌ ಟೆಸ್ಟ್‌) ಮುಂದಾಗಬೇಕು. ಅದೇ ರೀತಿ ಈ ಹುದ್ದೆಯಲ್ಲಿರುವವರು ಸೂಚಿಸಿದ ದೂರು ನೀಡಿದ ನಿರ್ದಿಷ್ಟ ವ್ಯಕ್ತಿಗೆ ಮಂಪರು ಪರೀಕ್ಷೆಗೆ ಒಳಪಡಿಸಬೇಕು” ಎಂದು ಅಭಿಪ್ರಾಯಪಟ್ಟರು.

ತಾವು ಕರ್ತವ್ಯ ನಿಭಾಯಿಸುತ್ತಿರುವ ಹುದ್ದೆಗೆ ವ್ಯಕ್ತಿಗತವಾಗಿ ಪ್ರತಿಯೊಬ್ಬ ನ್ಯಾಯಮೂರ್ತಿಯು ಪ್ರಾಮಾಣಿಕವಾಗಿ ನಡೆದುಕೊಂಡರೆ ನ್ಯಾಯಾಂಗದ ಸ್ವಾತಂತ್ರ್ಯ ಕಾಪಾಡಬಹುದು ಎಂದು ಹೇಳಿದರು. “ನನ್ನ ಪ್ರಕಾರ ನ್ಯಾಯಾಂಗದ ಸ್ವಾಯಂತ್ರ್ಯಕ್ಕೆ ಬೆದರಿಕೆ ಎಂಬುದು ಕಲ್ಪಿತ ಕತೆ. ವ್ಯಕ್ತಿಗತವಾಗಿ ನ್ಯಾಯಮೂರ್ತಿಯು ಸ್ವತಂತ್ರವಾಗಿ ಉಳಿದರೆ ನ್ಯಾಯಾಂಗದ ಸ್ವಾತಂತ್ರ್ಯ ಸಾಧನೆ ಸಾಧ್ಯ. ಇದನ್ನು ಸಾಧಿಸುವುದು ಹೇಗೆ? ನ್ಯಾಯಾಧೀಶರು ತಾತ್ವಿಕ ಗುಣ ಮತ್ತು ಸಚ್ಚಾರಿತ್ರ್ಯವನ್ನು ಅಂತರ್ಗತಗೊಳಿಸಿಕೊಳ್ಳಬೇಕು. ನ್ಯಾಯಾಧೀಶರು ನಿಸ್ಸಂಗಿಯಾದಾಗ (ಸುಪ್ರೀಂ ಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಇ ಎಸ್‌ ವೆಂಕಟರಾಮಯ್ಯ ಅವರ ಸಮಯೋಚಿತ ನುಡಿ) ಸ್ವತಂತ್ರ ನ್ಯಾಯಾಂಗ ಸಾಧ್ಯ. ನ್ಯಾಯ ಮಾರ್ಗದಲ್ಲಿ ನಡೆಯುವ ನ್ಯಾಯಾಧೀಶರಿಗೆ ಕಾನೂನಿನಲ್ಲಿ ಹಲವು ರಕ್ಷಣೆಗಳಿವೆ” ಎಂದು ಹೇಳಿದರು.

ನ್ಯಾಯಾಂಗದಲ್ಲಿನ ಶ್ರೇಣೀಕೃತ ವ್ಯವಸ್ಥೆಯು ಕೆಲವು ಸಂದರ್ಭದಲ್ಲಿ ನ್ಯಾಯಾಂಗ ಅಧಿಕಾರಿಯ ಆತ್ಮ ಗೌರವ ಮತ್ತು ಸ್ವಾತಂತ್ರ್ಯದ ಭಾವನೆಗೆ ಹೇಗೆ ಧಕ್ಕೆ ಉಂಟು ಮಾಡುತ್ತದೆ ಎಂಬುದನ್ನೂ ಅವರು ವಿವರಿಸಿದರು. ಅಲ್ಲದೇ, ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳ ಮಕ್ಕಳು ನ್ಯಾಯಾಂಗದ ಅಧಿಕಾರಿಗಳ ಮೇಲೆ ಪ್ರಭಾವ ಬೀರುವ ವಿಧಾನಕ್ಕೆ ನ್ಯಾ. ಭಟ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

Justice Krishna Bhatt ನ್ಯಾಯಮೂರ್ತಿ ಕೃಷ್ಣ ಭಟ್‌ ನ್ಯಾಯಾಂಗ
Share. Facebook Twitter Pinterest LinkedIn Tumblr WhatsApp Email
Previous Articleರಾವುತ್ ಪತ್ನಿ ವರ್ಷಾ ಇ.ಡಿ ವಿಚಾರಣೆಗೆ ಹಾಜರು
Next Article ಸಿದ್ದರಾಮಯ್ಯ ಬೀಸಿದ ಚಾಟಿಗೆ ಎಚ್ಚೆತ್ತುಕೊಂಡ ಕನ್ನಡ ಮತ್ತು ಸಂಸ್ಕೃತ ಇಲಾಖೆ

Related Posts

ಹಾವನೂರು ಆಯೋಗದ ಸುವರ್ಣ ಮಹೋತ್ಸವ

August 8, 2022

ರಾಮನಗರ ಜಿಲ್ಲೆ: ಸತತ ಮಳೆಯಿಂದ 178 ಮನೆಗಳಿಗೆ ಹಾನಿ, 1.14 ಕೋಟಿ ರೂ. ಪರಿಹಾರ ವಿತರಣೆ

August 8, 2022

ಉಪ ಲೋಕಾಯುಕ್ತ ಹುದ್ದೆ ಭರ್ತಿ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

August 8, 2022

ಮಾಯಸಂದ್ರ ಕೆರೆಗೆ ಬಾಗಿನ ಅರ್ಪಿಸಿದ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ

August 8, 2022

Leave A Reply Cancel Reply

46
people poll ಕೋಮು ಗಲಭೆ

ಕೋಮು ಗಲಭೆ ನಿಯಂತ್ರಿಸುವಲ್ಲಿ ಸರ್ಕಾರ ಸೋತಿದೆಯೇ?

Recent Posts
  • ಹಾವನೂರು ಆಯೋಗದ ಸುವರ್ಣ ಮಹೋತ್ಸವ
  • ರಾಮನಗರ ಜಿಲ್ಲೆ: ಸತತ ಮಳೆಯಿಂದ 178 ಮನೆಗಳಿಗೆ ಹಾನಿ, 1.14 ಕೋಟಿ ರೂ. ಪರಿಹಾರ ವಿತರಣೆ
  • ಉಪ ಲೋಕಾಯುಕ್ತ ಹುದ್ದೆ ಭರ್ತಿ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌
  • ಮಾಯಸಂದ್ರ ಕೆರೆಗೆ ಬಾಗಿನ ಅರ್ಪಿಸಿದ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ
  • ಸುಪ್ರೀಂ ಕೋರ್ಟ್ ಪರಿಹಾರ ನೀಡುತ್ತದೆ ಎಂದು ಭಾವಿಸಿದರೆ ಅದು ಗಂಭೀರವಾದ ತಪ್ಪು ಕಲ್ಪನೆ: ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್
Tags
Andolana andolana chutuku mahithi andolana muthinantha mathu andolana odugara patra Article bengaluru bjp chutuku mahithi congress Draupadi murmu Editorial India kodagu muthinantha mathu mysore mysuru Narendra modi odugara patra siddaramaiah supreme court ಅಂಕಣ ಆಂದೋಲನ ಆಂದೋಲನ 50 ಆಂದೋಲನ ಓದುಗರ ಪತ್ರ ಆಂದೋಲನ ಕಾರ್ಟೂನ್‌ ಮಹಮ್ಮದ್‌ ಆಂದೋಲನ ಚುಟುಕು ಮಾಹಿತಿ ಆಂದೋಲನ ಮುತ್ತಿನಂಥ ಮಾತು ಓದುಗರ ಪತ್ರ ಕಾಂಗ್ರೆಸ್ ಕೊಡಗು ಚಾಮರಾಜನಗರ ಚುಟುಕು ಮಾಹಿತಿ ದ್ರೌಪದಿ ಮುರ್ಮು ನರೇಂದ್ರ ಮೋದಿ ಬಸವರಾಜ‌ ಬೊಮ್ಮಾಯಿ ಬಿಜೆಪಿ ಬೆಂಗಳೂರು ಮಂಡ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುತ್ತಿನಂಥ ಮಾತು ಮೈಸೂರು ರಾಜ್ಯ ಸರ್ಕಾರ ರಾಷ್ಟ್ರಪತಿ ಚುನಾವಣೆ ಸಂಪಾದಕೀಯ ಸಿದ್ದರಾಮಯ್ಯ
Our Picks
  • Facebook
  • Twitter
  • Instagram
  • YouTube
Don't Miss
ರಾಜ್ಯ
ರಾಜ್ಯ

ಹಾವನೂರು ಆಯೋಗದ ಸುವರ್ಣ ಮಹೋತ್ಸವ

By August 8, 20220

ಬೆಂಗಳೂರು : ನಗರದ ಅಂಬೇಡ್ಕರ್ ಭವನದಲ್ಲಿ ಇಂದು ಆಯೋಜಿಸಿದ್ದ ಹಾವನೂರು ಆಯೋಗದ ಸುವರ್ಣ ಮಹೋತ್ಸವ ಸಮಾರಂಭವನ್ನು ಸಿದ್ದರಾಮಯ್ಯ ಅವರು ಉದ್ಘಾಟಿಸಿ…

ರಾಮನಗರ ಜಿಲ್ಲೆ: ಸತತ ಮಳೆಯಿಂದ 178 ಮನೆಗಳಿಗೆ ಹಾನಿ, 1.14 ಕೋಟಿ ರೂ. ಪರಿಹಾರ ವಿತರಣೆ

August 8, 2022

ಉಪ ಲೋಕಾಯುಕ್ತ ಹುದ್ದೆ ಭರ್ತಿ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

August 8, 2022

ಮಾಯಸಂದ್ರ ಕೆರೆಗೆ ಬಾಗಿನ ಅರ್ಪಿಸಿದ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ

August 8, 2022

Subscribe to Updates

Get the latest creative news from SmartMag about art & design.

About Us
About Us

Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

We're accepting new partnerships right now.
Address: no 777, 7th Cross, Ramanuja Rd, Ramachandra Agrahara, Mysuru, Karnataka 570004
Email Us: info@example.com
Contact: +91 9071777071

Recent Post
  • ಹಾವನೂರು ಆಯೋಗದ ಸುವರ್ಣ ಮಹೋತ್ಸವ
  • ರಾಮನಗರ ಜಿಲ್ಲೆ: ಸತತ ಮಳೆಯಿಂದ 178 ಮನೆಗಳಿಗೆ ಹಾನಿ, 1.14 ಕೋಟಿ ರೂ. ಪರಿಹಾರ ವಿತರಣೆ
  • ಉಪ ಲೋಕಾಯುಕ್ತ ಹುದ್ದೆ ಭರ್ತಿ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌
  • ಮಾಯಸಂದ್ರ ಕೆರೆಗೆ ಬಾಗಿನ ಅರ್ಪಿಸಿದ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ
  • ಸುಪ್ರೀಂ ಕೋರ್ಟ್ ಪರಿಹಾರ ನೀಡುತ್ತದೆ ಎಂದು ಭಾವಿಸಿದರೆ ಅದು ಗಂಭೀರವಾದ ತಪ್ಪು ಕಲ್ಪನೆ: ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್
Categories
Our Picks
Facebook Twitter Instagram Pinterest
  • Home
© 2022 Andolna all rights reserved

Type above and press Enter to search. Press Esc to cancel.