ರಾಜ್ಯ

ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ.ವೀರಪ್ಪ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ರಾಜ್ಯ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಇಂದು(ಜು.6) ಪ್ರಮಾಣ ವಚನ ಸ್ವೀಕಾರ ಮಾಡಿದರು.

ರಾಜಭವನದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರಾತ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಉಪ ಲೋಕಾಯುಕ್ತರಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.‌

ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಯುಕ್ತರಾದ ನ್ಯಾಯಮೂರ್ತಿ ಬಿ.ಎಸ್‌ ಪಾಟೀಲ್, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹೈಕೋರ್ಟ್‌ ನ್ಯಾಯಮೂರ್ತಿಗಳು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

4 mins ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

33 mins ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

2 hours ago

ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.…

2 hours ago

ಮೈಸೂರಿನ ಹೊರವಲಯದಲ್ಲಿ ಹುಲಿ ಸಂಚಾರ : ಮುಂದುವರೆದ ಕಾರ್ಯಾಚರಣೆ

ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…

2 hours ago

ನರೇಗಾ ವಿರೋಧಿ ಕೇಂದ್ರ ಸಚಿವರು, ಸಂಸದರು : ಸಚಿವ ಚಲುವರಾಯಸ್ವಾಮಿ ಕಿಡಿ

ಬೆಂಗಳೂರು : ಕರ್ನಾಟಕದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಸಂಸದರಾಗಿ, ಮಂತ್ರಿಯಾಗಿರುವವರಿಗೆ ಕಿಂಚಿತ್ ರಾಜ್ಯದ ಜನರ ಬಗ್ಗೆ ಗೌರವ, ಕಾಳಜಿ ಇದ್ದರೆ ಮಹಾತ್ಮಗಾಂಧಿ…

3 hours ago