ತುಮಕೂರು: ರಾಜ್ಯದಲ್ಲಿ ಹನಿಟ್ರ್ಯಾಪ್ ವಿಚಾರ ಭಾರೀ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ಹನಿಟ್ರ್ಯಾಪ್ ರಹಸ್ಯವನ್ನು ಬಿಚ್ಚಿಟ್ಟು ಗೃಹ ಸಚಿವರಿಗೆ ಮೂರು ಪುಟಗಳಲ್ಲಿ ದೂರು ನೀಡುತ್ತೇನೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ತುಮಕೂರಿನಲ್ಲಿ ಇಂದು(ಮಾರ್ಚ್.25) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹನಿಟ್ರ್ಯಾಪ್ ಯತ್ನದ ಬಗ್ಗೆ ನಾನು ಗೃಹ ಸಚಿವರಿಗೆ ದೂರು ನೀಡುತ್ತೇನೆ. ನನ್ನನ್ನು ಟಾರ್ಗೆಟ್ ಮಾಡಿ ಎರಡೂ ಬಾರಿ ಹನಿಟ್ರ್ಯಾಪ್ ಮಾಡಲು ಪ್ರಯತ್ನ ನಡೆದಿತ್ತು ಎಂದರು.
ಯುವಕನೋರ್ವನಿಂದ ಈ ಘಟನೆ ನಡೆದಿದ್ದು, ಪ್ರತಿ ಬಾರಿಯೂ ಬೇರೆ, ಬೇರೆ ಯುವತಿಯರನ್ನು ಕರೆ ತರುತ್ತಿದ್ದ. ಆದರೆ ಹನಿಟ್ರ್ಯಾಪ್ ಮಾಡಲು ಎರಡೂ ಬಾರಿ ಯತ್ನಿಸಿದಾಗಲೂ ಆ ಯುವತಿಯರನ್ನು ಹೈಕೋರ್ಟ್ನ ವಕೀಲೆಯರೆಂದು ಪರಿಚಯಿಸಿದ್ದ ಎಂದು ಹೇಳಿದರು.
ಇನ್ನು ಆ ಯುವತಿಯರು ಮನೆಗೆ ಬಂದು ಹೋದ ಸಿಸಿಟಿವಿ ದೃಶ್ಯ ಇಲ್ಲ, ಅವರು ಬಂದ ಹೋದ ವಿಡಿಯೋ ಇಲ್ಲ. ಅಲ್ಲದೇ ಹನಿಟ್ರ್ಯಾಪ್ ಮಾಡುವ ದಾಖಲೆ ನನ್ನ ಬಳಿ ಇಲ್ಲ. ಆದರೆ ಹುಡಗಿರನ್ನು ಕರೆ ತರುತ್ತಿದ್ದ ಯುವಕ ಎರಡೂ ಬಾರಿಯೂ ಕೂಡ ವಕೀಲೆ ಎಂದಿದ್ದ ಎಂದು ತಿಳಿಸಿದರು.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…