D.K. Shivakumar is Not Someone Who Shows Off Power: Former MP D.K. Suresh
ಬೆಂಗಳೂರು: ಕೆ.ಎನ್.ರಾಜಣ್ಣ ಅವರನ್ನು ಸಂಪುಟದಿಂದ ಕೈ ಬಿಡುವ ನಿರ್ಧಾರ ಕೈಗೊಂಡಿದ್ದು ಹೈಕಮಾಂಡ್. ಹೀಗಾಗಿ ಡಿ.ಕೆ.ಶಿವಕುಮಾರ್ ವಿರುದ್ಧ ಕೇಳಿ ಬರುತ್ತಿರುವ ಅನುಮಾನಗಳು ಅಪ್ರಸ್ತುತ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ವಿಶ್ಲೇಷಕರು ಯಾವ ರೀತಿ ಬೇಕಾದರೂ ಹೇಳಲಿ. ಆದರೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುವ ಮುನ್ನ ಯಾರ ಜೊತೆಯೂ ಚರ್ಚೆ ಮಾಡಿಲ್ಲ ಎಂದರು.
ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ ಅವರ ಬೆಂಬಲಿಗರನ್ನು ಗುರಿಮಾಡಲಾಗುತ್ತಿದೆ ಎಂಬುದು ಸರಿಯಲ್ಲ. ಕೆ.ಎನ್.ರಾಜಣ್ಣ ಖುದ್ದು ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೇನೆ ಎಂದಿದ್ದಾರೆ. ಇಲ್ಲಿ ಮುಚ್ಚುಮರೆ ಅಗತ್ಯವಿಲ್ಲ ಎಂದರು.
ಬಿಜೆಪಿ ನಾಯಕರು ಧರ್ಮಸ್ಥಳ ಉಳಿಸಿ ಎಂದು ಯಾತ್ರೆ ನಡೆಸುತ್ತಿರುವುದು ರಾಜಕೀಯ ಕಾರಣಕ್ಕೆ. ಧರ್ಮಸ್ಥಳಕ್ಕೆ ತಮ್ಮದೇ ಆದ ಸ್ಥಾನಮಾನವಿದೆ. ಅಪಾರ ಭಕ್ತ ಸಮೂಹವಿದೆ. ಕಳೆದ ಎರಡು ತಿಂಗಳಿನಿಂದಲೂ ಇದರ ಚರ್ಚೆ ನಡೆಯುತ್ತಿದೆ ಎಂದರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…