D.K. Shivakumar is Not Someone Who Shows Off Power: Former MP D.K. Suresh
ಬೆಂಗಳೂರು: ಕೆ.ಎನ್.ರಾಜಣ್ಣ ಅವರನ್ನು ಸಂಪುಟದಿಂದ ಕೈ ಬಿಡುವ ನಿರ್ಧಾರ ಕೈಗೊಂಡಿದ್ದು ಹೈಕಮಾಂಡ್. ಹೀಗಾಗಿ ಡಿ.ಕೆ.ಶಿವಕುಮಾರ್ ವಿರುದ್ಧ ಕೇಳಿ ಬರುತ್ತಿರುವ ಅನುಮಾನಗಳು ಅಪ್ರಸ್ತುತ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ವಿಶ್ಲೇಷಕರು ಯಾವ ರೀತಿ ಬೇಕಾದರೂ ಹೇಳಲಿ. ಆದರೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುವ ಮುನ್ನ ಯಾರ ಜೊತೆಯೂ ಚರ್ಚೆ ಮಾಡಿಲ್ಲ ಎಂದರು.
ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ ಅವರ ಬೆಂಬಲಿಗರನ್ನು ಗುರಿಮಾಡಲಾಗುತ್ತಿದೆ ಎಂಬುದು ಸರಿಯಲ್ಲ. ಕೆ.ಎನ್.ರಾಜಣ್ಣ ಖುದ್ದು ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೇನೆ ಎಂದಿದ್ದಾರೆ. ಇಲ್ಲಿ ಮುಚ್ಚುಮರೆ ಅಗತ್ಯವಿಲ್ಲ ಎಂದರು.
ಬಿಜೆಪಿ ನಾಯಕರು ಧರ್ಮಸ್ಥಳ ಉಳಿಸಿ ಎಂದು ಯಾತ್ರೆ ನಡೆಸುತ್ತಿರುವುದು ರಾಜಕೀಯ ಕಾರಣಕ್ಕೆ. ಧರ್ಮಸ್ಥಳಕ್ಕೆ ತಮ್ಮದೇ ಆದ ಸ್ಥಾನಮಾನವಿದೆ. ಅಪಾರ ಭಕ್ತ ಸಮೂಹವಿದೆ. ಕಳೆದ ಎರಡು ತಿಂಗಳಿನಿಂದಲೂ ಇದರ ಚರ್ಚೆ ನಡೆಯುತ್ತಿದೆ ಎಂದರು.
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…