ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ.
ಪ್ರಕರಣ ರದ್ದು ಕೋರಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.
ರೇವಣ್ಣ ಪರ ವಕೀಲರು ವಾದಮಂಡನೆಗೆ ಕಾಲಾವಕಾಶ ಕೋರಿದ್ದರು. ಹಿರಿಯ ವಕೀಲರು ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿದ್ದಾರೆಂಬ ಕಾರಣ ನೀಡಿ ಮನವಿ ಮಾಡಿದ್ದರು. ಎಚ್.ಡಿ.ರೇವಣ್ಣ ಪರ ವಕೀಲರ ಮನವಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು.
ಎಚ್.ಡಿ.ರೇವಣ್ಣ ವಿರುದ್ಧ ದೋಷಾರೋಪ ಹೊರಿಸದಂತೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೋರ್ಟ್ ತೆರವು ಮಾಡಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…