ಶಿವಮೊಗ್ಗ: ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ತಾಯಿ ಚಾಮುಂಡೇಶ್ವರಿ ಮತ್ತು ಸವದತ್ತಿ ರೇಣುಕಾ ಯಲ್ಲಮ್ಮ ರಕ್ಷಣೆ ಕೊಡಬೇಕಾ? ಸಿಎಂ ಅವರು ಮಸ್ಲಿಂಮರು ಮತ್ತು ಗೂಂಡಾಗಳ ಪರ ಇದ್ದರೆ ಹೇಗೆ ಕಾಪಾಡುತ್ತಾರೆ? ಚಾಮುಂಡೇಶ್ವರಿ ತಾಯಿ ಮಹಿಷಾಸುರನನ್ನು ಸಂಹಾರ ಮಾಡಿದ ರೀತಿಯಲ್ಲಿಯೇ ನೀವು ಸಂಹಾರ ಆಗ್ತೀರಾ ಎಂದು ಕೆ.ಎಸ್.ಈಶರಪ್ಪ ಕಿಡಿಕಾರಿದ್ದಾರೆ.
ಈ ಬಗ್ಗೆ ಶಿವಮೊಗ್ಗ ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮೊದಲು ಕುಂಕುಮ ಹಚ್ಚಲು ಹೋದರೆ ಮೈಮೇಲೆ ದೆವ್ವ ಬಂದ ರೀತಿಯಲ್ಲಿ ಆಡುತ್ತಿದ್ದರು. ಆದರೆ, ಇದೀಗ ಅವರೇ ದೇವಾಲಯಗಳಿಗೆ ಹೋಗಿ ಕುಂಕುಮ ಹಚ್ಚಿಕೊಳ್ಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ರಾಜ್ಯದಲ್ಲಿ ಜಾತಿ ಜನಗಣತಿಯನ್ನು ಅಕ್ಟೋಬರ್.18ಕ್ಕೆ ಮಂಡಿಸುತ್ತೇನೆ ಎಂದು ಹೇಳಿದ್ದರು. ಆದರೆ, ಇದೀಗ 18ಕ್ಕೆ ಆಗಲ್ಲ ಮುಂದೂಡುತ್ತೇನೆ ಎಂದಿದ್ದಾರೆ. ಅಲ್ಲದೇ, ಅಕ್ಟೋಬರ್.25ಕ್ಕೆ ಮಂಡನೆ ಮಾಡುತ್ತೇವೆ ಎನ್ನುತ್ತಾರೆ. ನೋಡೋಣ ಮುಂದಿನಗಳಲ್ಲಿ ಏನಾಗುತ್ತದೆ ಎಂಬುದು ತಿಳಿಯುತ್ತದೆ. ಜಾತಿ ಜನಗಣತಿಗಾಗಿ ಒಂಭತ್ತು ವರ್ಷಗಳೇ ಕಾದಿದ್ದೇವೆ ಇನ್ನೂ ಒಂದು ವಾರಗಳು ಕಾಯಲು ಆಗೋದಿಲ್ವಾ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…
315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…
ಲಂಡನ್ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…
ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…