ರಾಜ್ಯ

ಕಮಲ್‌ ʼಕನ್ನಡʼ ವಿವಾದ : ಬಂದ್‌ಗೆ ಕರೆ ನೀಡುವುದಾಗಿ ವಾಟಾಳ್‌ ಎಚ್ಚರಿಕೆ

ಬೆಂಗಳೂರು : ಕನ್ನಡ ಹುಟ್ಟಿರುವುದು ತಮಿಳಿನಿಂದ ಎಂದು ಹೇಳಿಕೆ ನೀಡಿರುವ ಬಹುಭಾಷ ನಟ ಕಮಲ್‌ ಹಾಸನ ವಿರುದ್ಧ ರಾಜ್ಯದಲ್ಲಿ ದಿನೇ ದಿನೇ ಪ್ರತಿಭಟನೆಯ ಕಾವು ಹೆಚ್ಚುತ್ತಿದೆ.

ಕನ್ನಡ ಪರ ಸಂಘಟನೆಗಳೂ ಕಮಲ್‌ ಹಾಸನ ಹೇಳಿಕೆಯನ್ನು ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದು, ಕಮಲ್‌ ನಟನೆಯ ಥಗ್‌ ಲೈಫ್‌ ಸಿನಿಮಾ ಬಿಡುಗಡೆಗೆ ವಿರೋಧಿಸುತ್ತಿವೆ.

ಸದ್ಯ ಈ ಬಗ್ಗೆ ಭಾನುವಾರ ಬೆಂಗಳೂರಿನಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಮಾತನಾಡಿ, ಕಮಲ್‌ ನಟನೆಯ ಸಿನಿಮಾ ರಾಜ್ಯದಲ್ಲಿ ಬಿಡುಗಡೆಯಾದರೆ ರಣರಂಗವೇ ಏರ್ಪಡುತ್ತದೆ. ಜೊತೆಗೆ ಕಮಲ್‌ ಹೇಳಿಕೆ ವಿರೋಧಿಸಿ ಕರ್ನಾಟಕ ಬಂದ್‌ ಮಾಡುವ ಬಗ್ಗೆಯೂ ಯೋಚನೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

3 hours ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

3 hours ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

3 hours ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

3 hours ago

ಓದುಗರ ಪತ್ರ: ರಥೋತ್ಸವ: ಮುನ್ನೆಚ್ಚರಿಕೆ ಅಗತ್ಯ

ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…

3 hours ago

ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರಿಗೆ ಸಂಕಷ್ಟ

ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…

3 hours ago