kamal hasan
ಬೆಂಗಳೂರು : ಕನ್ನಡ ಹುಟ್ಟಿರುವುದು ತಮಿಳಿನಿಂದ ಎಂದು ಹೇಳಿಕೆ ನೀಡಿರುವ ಬಹುಭಾಷ ನಟ ಕಮಲ್ ಹಾಸನ ವಿರುದ್ಧ ರಾಜ್ಯದಲ್ಲಿ ದಿನೇ ದಿನೇ ಪ್ರತಿಭಟನೆಯ ಕಾವು ಹೆಚ್ಚುತ್ತಿದೆ.
ಕನ್ನಡ ಪರ ಸಂಘಟನೆಗಳೂ ಕಮಲ್ ಹಾಸನ ಹೇಳಿಕೆಯನ್ನು ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದು, ಕಮಲ್ ನಟನೆಯ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ವಿರೋಧಿಸುತ್ತಿವೆ.
ಸದ್ಯ ಈ ಬಗ್ಗೆ ಭಾನುವಾರ ಬೆಂಗಳೂರಿನಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾತನಾಡಿ, ಕಮಲ್ ನಟನೆಯ ಸಿನಿಮಾ ರಾಜ್ಯದಲ್ಲಿ ಬಿಡುಗಡೆಯಾದರೆ ರಣರಂಗವೇ ಏರ್ಪಡುತ್ತದೆ. ಜೊತೆಗೆ ಕಮಲ್ ಹೇಳಿಕೆ ವಿರೋಧಿಸಿ ಕರ್ನಾಟಕ ಬಂದ್ ಮಾಡುವ ಬಗ್ಗೆಯೂ ಯೋಚನೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…