kamal hasan
ಬೆಂಗಳೂರು : ಕನ್ನಡ ಹುಟ್ಟಿರುವುದು ತಮಿಳಿನಿಂದ ಎಂದು ಹೇಳಿಕೆ ನೀಡಿರುವ ಬಹುಭಾಷ ನಟ ಕಮಲ್ ಹಾಸನ ವಿರುದ್ಧ ರಾಜ್ಯದಲ್ಲಿ ದಿನೇ ದಿನೇ ಪ್ರತಿಭಟನೆಯ ಕಾವು ಹೆಚ್ಚುತ್ತಿದೆ.
ಕನ್ನಡ ಪರ ಸಂಘಟನೆಗಳೂ ಕಮಲ್ ಹಾಸನ ಹೇಳಿಕೆಯನ್ನು ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದು, ಕಮಲ್ ನಟನೆಯ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ವಿರೋಧಿಸುತ್ತಿವೆ.
ಸದ್ಯ ಈ ಬಗ್ಗೆ ಭಾನುವಾರ ಬೆಂಗಳೂರಿನಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾತನಾಡಿ, ಕಮಲ್ ನಟನೆಯ ಸಿನಿಮಾ ರಾಜ್ಯದಲ್ಲಿ ಬಿಡುಗಡೆಯಾದರೆ ರಣರಂಗವೇ ಏರ್ಪಡುತ್ತದೆ. ಜೊತೆಗೆ ಕಮಲ್ ಹೇಳಿಕೆ ವಿರೋಧಿಸಿ ಕರ್ನಾಟಕ ಬಂದ್ ಮಾಡುವ ಬಗ್ಗೆಯೂ ಯೋಚನೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…