ಬೆಂಗಳೂರು: ನವೆಂಬರ್.1 ರಂದು 50ನೇ ಕನ್ನಡ ವರ್ಷದ ಕನ್ನಡ ರಾಜೋತ್ಸವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸುವುದರಿಂದ ಎಲ್ಲಾ ಶಾಲೆ, ಕಾಲೇಜು, ಕಾರ್ಖಾನೆ ಹಾಗೂ ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಲೇಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್.1ರಂದು ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳಾಗುತ್ತವೆ. ಹೀಗಾಗಿ 50ನೇ ವರ್ಷದ ಕನ್ನಡ ರಾಜೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದೇವೆ. ಆ ದಿನದಂದೇ ರಾಷ್ಟ್ರ ಧ್ವಜ ರೀತಿ ಕನ್ನಡ ಬಾವುಟಕ್ಕೆ ಗೌರವ ನೀಡಿ, ಬಾವುಟ ಹಾರಿಸುವ ಮೂಲಕ ಶ್ರದ್ಧಾ ಭಕ್ತಿ ಗೌರವ ತೋರಿಸಬೇಕು. ಅಲ್ಲದೇ ಸಾಂಸ್ಕೃತಿಕ ಕಾರ್ಯಗಳನ್ನು ಕಡ್ಡಾಯವಾಗಿ ಮಾಡಬೇಕು ಎಂದು ಹೇಳಿದರು.
ಬೆಂಗಳೂರಿನಲ್ಲಿ ಶೇ.50 ರಷ್ಟು ಸಾರ್ವಜನಿಕರು ಹೊರಗಿನಿಂದ ಬಂದವರು ಇದ್ದಾರೆ. ಹೊರ ರಾಜ್ಯದಿಂದ ಬಂದವರು ಕೂಡ ಕನ್ನಡ ಕಲಿಯಬೇಕು ಎಂದು ಸೂಚನೆ ನೀಡಿದರು.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…