ಬೆಂಗಳೂರು: ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ನೀಡುವಂತೆ ಒತ್ತಡ ಹೇರಲು ಇಂದು ದೆಹಲಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತೆರಳಲಿದ್ದಾರೆ. ಈ ಬಗ್ಗೆ ಚರ್ಚೆ ನಡೆಸಲು ರಾಜ್ಯ ಸಚಿವರಿಗೆ ಕೇಂದ್ರ ವಿತ್ತ ಸಚಿವರು ಇಂದು ಸಮಯ ನೀಡಿದ್ದು, ಒಂದು ವಾರದೊಳಗೆ ಬರ ಪರಿಹಾರ ಘೋಷಣೆ ಮಾಡುವ ನಿರೀಕ್ಷೆಯನ್ನು ಸಚಿವರು ಹೊಂದಿದ್ದಾರೆ.
ಇಂದು ಕೇಂದ್ರ ವಿತ್ತ ಸಚಿವರನ್ನು ಭೇಟಿ ಮಾಡಲಿರುವ ರಾಜ್ಯ ಕೃಷಿ ಸಚಿವ





