ಮಂಗಳೂರು: ಕಾವೇರಿ ನೀರಿಗಾಗಿ ಮೇಕೆದಾಟು ಯೋಜನೆಯನ್ನು ಜನರು ಭಾವನೆಗಳ ಎಲ್ಲೆ ಮೀರಿ ಎರಡೂ ರಾಜ್ಯಗಳ ಒಳಿತಿಗಾಗಿ ಶ್ರಮಿಸಬೇಕು ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಹೇಳಿದ್ದಾರೆ.
ಕರ್ನಾಟಕದಲ್ಲಿ, ಬೆಂಗಳೂರಿನಲ್ಲಿ ನೀರಿನ ಸಮಸ್ಯೆಯಿದೆ. ಇದನ್ನು ಬಗೆ ಹರಿಸುವಲ್ಲಿ ಸರ್ಕಾರ ಎಡವಿದೆ. ಇಷ್ಟೆಲ್ಲಾ ಆಗಲು ಕಾಂಗ್ರೆಸ್ ಸರ್ಕಾರವೇ ಕಾರಣವಾಗಿದೆ.
ಇಂದು ನಾವು ಎಲ್ಲಾ ಭಾವನೆಗಳನ್ನು ಬದಿಗಿಟ್ಟು ತಮಿಳುನಾಡು ಮತ್ತು ಕರ್ನಾಟಕದ ಕಲ್ಯಾಣಕ್ಕಾಗಿ ಶ್ರಮಿಸಬೇಕಾಗುತ್ತದೆ. ಮೇಕೆದಾಟು ಯೋಜನೆಗೆ ಕಾನೂನಾತ್ಮಕವಾಗಿ ಕೆಲಸ ಮಾಡಲು ಕಾವೇರಿ ನೀರು ಪ್ರಾಧಿಕಾರವಿದ್ದು, ಅದು ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಅಣ್ಣಾಮಲೈ ಹೇಳಿದ್ದಾರೆ.
ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…
ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…
ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…