ಬೆಂಗಳೂರು: ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಬೆಳಿಗ್ಗೆ 11ರ ನಂತರ ಕ್ಯಾಬ್ ಸೇವೆ ಇಲ್ಲದಿದ್ದರಿಂದ ಮಧ್ಯಾಹ್ನದ ವಿಮಾನಗಳಿಗೆ ಬೆಳಿಗ್ಗೆಯೆ ಪ್ರಯಾಣಿಕರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿದ್ದ ದೃಶ್ಯ ಕಂಡುಬಂದಿತು.
ಓಲಾ, ಉಬರ್ ಟ್ಯಾಕ್ಸಿಗಳು ಬೆಳಿಗ್ಗೆ 8ರ ನಂತರ ಇರುವುದಿಲ್ಲ ಎಂದು ಜನರು ಬೆಳಿಗ್ಗೆಯೇ ಟ್ಯಾಕ್ಸಿ ಮಾಡಿಕೊಂಡು ವಿಮಾನಕ್ಕೆ ಬಂದಿದ್ದರು, ಇದರಿಂದ ವಿಮಾನ ನಿಲ್ದಾಣದ ಡ್ರಾಪ್ ಪಾಯಿಂಟ್ನಲ್ಲಿ ವಾಹನ ದಟ್ಟಣೆ ಹೆಚ್ಚಾಗಿತ್ತು.
ಎರಡು ಟರ್ಮಿನಲ್ ಮಳಿಗೆಗಳ ಮುಂದೆ ಲಗೇಜ್ ಸಮೇತ ಕುಳಿತ್ತಿದ್ದ ಜನರು ಸಮಯ ಕಳೆಯಲು ತುಂಬಾ ಪ್ರಯಾಸ ಪಡುತ್ತಿದ್ದರು. ಕೆಲವರು ಕುಳಿತಲ್ಲೇ ನಿದ್ರೆಗೆ ಜಾರಿದ್ದರು.
ಎಂದಿನಂತೆ ಬಿಎಂಟಿಸಿ ವಾಯುವಜ್ರ ಬಸ್ಗಳು ಕಾರ್ಯ ನಿರ್ವಹಿಸಿದವು. ಆದರೆ, ಪ್ರಯಾಣಿಕರಿಲ್ಲದೆ ಖಾಲಿ ಓಡಾಡಿದವು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…