ಬೆಂಗಳೂರು: ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಬೆಳಿಗ್ಗೆ 11ರ ನಂತರ ಕ್ಯಾಬ್ ಸೇವೆ ಇಲ್ಲದಿದ್ದರಿಂದ ಮಧ್ಯಾಹ್ನದ ವಿಮಾನಗಳಿಗೆ ಬೆಳಿಗ್ಗೆಯೆ ಪ್ರಯಾಣಿಕರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿದ್ದ ದೃಶ್ಯ ಕಂಡುಬಂದಿತು.
ಓಲಾ, ಉಬರ್ ಟ್ಯಾಕ್ಸಿಗಳು ಬೆಳಿಗ್ಗೆ 8ರ ನಂತರ ಇರುವುದಿಲ್ಲ ಎಂದು ಜನರು ಬೆಳಿಗ್ಗೆಯೇ ಟ್ಯಾಕ್ಸಿ ಮಾಡಿಕೊಂಡು ವಿಮಾನಕ್ಕೆ ಬಂದಿದ್ದರು, ಇದರಿಂದ ವಿಮಾನ ನಿಲ್ದಾಣದ ಡ್ರಾಪ್ ಪಾಯಿಂಟ್ನಲ್ಲಿ ವಾಹನ ದಟ್ಟಣೆ ಹೆಚ್ಚಾಗಿತ್ತು.
ಎರಡು ಟರ್ಮಿನಲ್ ಮಳಿಗೆಗಳ ಮುಂದೆ ಲಗೇಜ್ ಸಮೇತ ಕುಳಿತ್ತಿದ್ದ ಜನರು ಸಮಯ ಕಳೆಯಲು ತುಂಬಾ ಪ್ರಯಾಸ ಪಡುತ್ತಿದ್ದರು. ಕೆಲವರು ಕುಳಿತಲ್ಲೇ ನಿದ್ರೆಗೆ ಜಾರಿದ್ದರು.
ಎಂದಿನಂತೆ ಬಿಎಂಟಿಸಿ ವಾಯುವಜ್ರ ಬಸ್ಗಳು ಕಾರ್ಯ ನಿರ್ವಹಿಸಿದವು. ಆದರೆ, ಪ್ರಯಾಣಿಕರಿಲ್ಲದೆ ಖಾಲಿ ಓಡಾಡಿದವು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…