ಬೆಂಗಳೂರು: ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಬೆಳಿಗ್ಗೆ 11ರ ನಂತರ ಕ್ಯಾಬ್ ಸೇವೆ ಇಲ್ಲದಿದ್ದರಿಂದ ಮಧ್ಯಾಹ್ನದ ವಿಮಾನಗಳಿಗೆ ಬೆಳಿಗ್ಗೆಯೆ ಪ್ರಯಾಣಿಕರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿದ್ದ ದೃಶ್ಯ ಕಂಡುಬಂದಿತು.
ಓಲಾ, ಉಬರ್ ಟ್ಯಾಕ್ಸಿಗಳು ಬೆಳಿಗ್ಗೆ 8ರ ನಂತರ ಇರುವುದಿಲ್ಲ ಎಂದು ಜನರು ಬೆಳಿಗ್ಗೆಯೇ ಟ್ಯಾಕ್ಸಿ ಮಾಡಿಕೊಂಡು ವಿಮಾನಕ್ಕೆ ಬಂದಿದ್ದರು, ಇದರಿಂದ ವಿಮಾನ ನಿಲ್ದಾಣದ ಡ್ರಾಪ್ ಪಾಯಿಂಟ್ನಲ್ಲಿ ವಾಹನ ದಟ್ಟಣೆ ಹೆಚ್ಚಾಗಿತ್ತು.
ಎರಡು ಟರ್ಮಿನಲ್ ಮಳಿಗೆಗಳ ಮುಂದೆ ಲಗೇಜ್ ಸಮೇತ ಕುಳಿತ್ತಿದ್ದ ಜನರು ಸಮಯ ಕಳೆಯಲು ತುಂಬಾ ಪ್ರಯಾಸ ಪಡುತ್ತಿದ್ದರು. ಕೆಲವರು ಕುಳಿತಲ್ಲೇ ನಿದ್ರೆಗೆ ಜಾರಿದ್ದರು.
ಎಂದಿನಂತೆ ಬಿಎಂಟಿಸಿ ವಾಯುವಜ್ರ ಬಸ್ಗಳು ಕಾರ್ಯ ನಿರ್ವಹಿಸಿದವು. ಆದರೆ, ಪ್ರಯಾಣಿಕರಿಲ್ಲದೆ ಖಾಲಿ ಓಡಾಡಿದವು.
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…
ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…
ಅಮೃತ್ಸರ : ಪಂಜಾಬ್ನ ಅಮೃತ್ಸರ್ ಮತ್ತು ಜಲಂಧರ್ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ…
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…