ಬೆಂಗಳೂರು: ರಾಜ್ಯಾದ್ಯಂತ ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಇಂದು ಬಂದ್ ಆಚರಣೆ ಮಾಡುತ್ತಿರುವ ವೇಳೆ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಸೇರಿದಂತೆ ಕನ್ನಡ ಪರ ಹೋರಾಟಗಾರರನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ.
ಇಂದು(ಮಾರ್ಚ್.22) ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೆಂಗಳೂರಿನ ಟೌನ್ ಹಾಲ್ ಬಳಿಯಿಂದ ಫ್ರೀಡಂಪಾರ್ಕ್ವರೆಗೂ ಪ್ರತಿಭಟನಾ ರ್ಯಾಲಿಗೆ ಮುಂದಾಗಿ ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಇನ್ನು ಪ್ರತಿಭಟನಾ ನಡೆಸುವ ವೇಳೆ ಹೋರಾಟಗಾರರು ರಾಜ್ಯ ಸರ್ಕಾರವನ್ನು ಮರಾಠಿ ಏಜೆಂಟ್ ಎಂದು ಘೋಷಣೆ ಕೂಗುತ್ತಿದ್ದರು. ಹೀಗಾಗಿ ಈ ವೇಳೆ ಪ್ರತಿಭಟನಾ ನಿರತ ಹೋರಾಟಗಾರರದ ವಾಟಾಳ್ ನಾಗರಾಜ್ ಮತ್ತು ಸಾ.ರಾ.ಗೋವಿಂದು ಸೇರಿದಂತೆ ಕನ್ನಡ ಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು ಬಸ್ನಲ್ಲಿ ಕರೆದೊಯ್ದಿದ್ದಾರೆ.
ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ…
ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು…
ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು…
ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು…
ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…
ಹುಣಸೂರು: ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…