ಬೆಂಗಳೂರು: ರಾಜ್ಯಾದ್ಯಂತ ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಇಂದು ಬಂದ್ ಆಚರಣೆ ಮಾಡುತ್ತಿರುವ ವೇಳೆ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಸೇರಿದಂತೆ ಕನ್ನಡ ಪರ ಹೋರಾಟಗಾರರನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ.
ಇಂದು(ಮಾರ್ಚ್.22) ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೆಂಗಳೂರಿನ ಟೌನ್ ಹಾಲ್ ಬಳಿಯಿಂದ ಫ್ರೀಡಂಪಾರ್ಕ್ವರೆಗೂ ಪ್ರತಿಭಟನಾ ರ್ಯಾಲಿಗೆ ಮುಂದಾಗಿ ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಇನ್ನು ಪ್ರತಿಭಟನಾ ನಡೆಸುವ ವೇಳೆ ಹೋರಾಟಗಾರರು ರಾಜ್ಯ ಸರ್ಕಾರವನ್ನು ಮರಾಠಿ ಏಜೆಂಟ್ ಎಂದು ಘೋಷಣೆ ಕೂಗುತ್ತಿದ್ದರು. ಹೀಗಾಗಿ ಈ ವೇಳೆ ಪ್ರತಿಭಟನಾ ನಿರತ ಹೋರಾಟಗಾರರದ ವಾಟಾಳ್ ನಾಗರಾಜ್ ಮತ್ತು ಸಾ.ರಾ.ಗೋವಿಂದು ಸೇರಿದಂತೆ ಕನ್ನಡ ಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು ಬಸ್ನಲ್ಲಿ ಕರೆದೊಯ್ದಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…