ಬೆಂಗಳೂರು: ಸಿಎಂ ಕುರ್ಚಿ ಉಳಿಸಿಕೊಳ್ಳುವ ಮತ್ತು ಒಲಿಸಿಕೊಳ್ಳುವ ಆಟವೇ ಕಾಂಗ್ರೆಸ್ ಸರ್ಕಾರದ ಪ್ರಮುಖ ಅಜೆಂಡಾವಾಗಿದೆ ಎಂದು ಬಿಜೆಪಿ ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ, ಕಾಂಗ್ರೆಸ್ಸಿನ ಮುಖ್ಯಮಂತ್ರಿ ಜಗಳ ಬಗೆಹರಿಯುತ್ತಿಲ್ಲ, ಮತ್ತೊಂದು ಕಡೆ ರಾಜ್ಯದ ಅಭಿವೃದ್ಧಿ ನಡೆಯುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಸಚಿವ ಸಂಪುಟ ಸಭೆ, ಅಭಿವೃದ್ಧಿಗಾಗಿ ಸಭೆ ನಡೆಸಿದ್ದಕ್ಕಿಂತ ಸಿಎಂ ಕುರ್ಚಿಗಾಗಿ ‘ಡಿನ್ನರ್ ಸಭೆ’ ನಡೆಸಿದ್ದೇ ಹೆಚ್ಚು ಎಂದು ವ್ಯಂಗ್ಯವಾಡಿದೆ.
ಒಬ್ಬೊಬ್ಬರು ಸಚಿವರು ಸಭೆ ನಡೆಸಿ, ಮುಂದಿನ ಸಿಎಂ ನಾನೇ ಎಂದು ಬಹಿರಂಗವಾಗಿ ಹೇಳಿಕೊಳ್ಳುತ್ತಿದ್ದಾರೆ. ಈಗ ಅಧಿಕಾರದಲ್ಲಿರುವ ಸಿಎಂ ಇಂತಹ ಪ್ರಹಸನಗಳನ್ನು ಸೃಷ್ಟಿಸುವುದರಲ್ಲೇ ನಿರತರಾಗಿದ್ದಾರೆ. ಪರಿಣಾಮವಾಗಿ ರಾಜ್ಯ ಅನಾಥವಾಗಿದೆ, ಅಭಿವೃದ್ಧಿಯ ಬಗ್ಗೆ ಕಾಳಜಿಯೇ ಇಲ್ಲವಾಗಿದೆ. ಅಲ್ಲದೇ ಸಿಎಂ ಕುರ್ಚಿ ಉಳಿಸಿಕೊಳ್ಳುವ ಮತ್ತು ಒಲಿಸಿಕೊಳ್ಳುವ ಆಟವೇ ಕಾಂಗ್ರೆಸ್ ಸರ್ಕಾರದ ಪ್ರಮುಖ ಅಜೆಂಡಾವಾಗಿದೆ ಎಂದು ವಾಗ್ದಾಳಿ ನಡೆಸಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…