ರಾಜ್ಯ

ಕರ್ನಾಟಕ ಬಜೆಟ್‌ | ಅತಿಥಿ ಉಪನ್ಯಾಸಕರಿಗೆ ಗುಡ್‌ನ್ಯೂಸ್‌

ಬೆಂಗಳೂರು: ರಾಜ್ಯದ ಹಣಕಾಸು ಸಚಿವರು ಆಗಿರುವ ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಮಂಡನೆ ಮಾಡುತ್ತಿದ್ದು, ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ.

ಅದರಂತೆ, ಶಿಕ್ಷಣ ಕ್ಷೇತ್ರಕ್ಕೂ ಬಂಪರ್‌ ಕೊಡುಗೆ ನೀಡಿದ್ದು, ರಾಜ್ಯದ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಗೌರವಧನ ಹೆಚ್ಚಿಸಿದ್ದಾರೆ.

ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ  ಮಾಸಿಕ 2000 ರೂ. ಗೌರವಧನ ಹೆಚ್ಚಿಸಿದ್ದಾರೆ. ಅದರಂತೆ ಬಿಸಿಯೂಟದ ಕಾರ್ಯಕರ್ತೆಯರಿಗೂ ಮಾಸಿಕ 1000ರೂ ಗೌರವಧನ ಹೆಚ್ಚಳ ಮಾಡಿ ಘೋಷಣೆ ಮಾಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಾರಣಿಗರ ಸುರಕ್ಷತೆಗಾಗಿ ಟ್ರ್ಯಾಕಿಂಗ್ ಆಪ್, ವಿಮೆ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸುವಂತೆ ಅರಣ್ಯ,…

55 mins ago

ಅಡುಗೆ ಅನಿಲ,‌ಪೆಟ್ರೋಲಿಯಂ ಉತ್ಪನ್ನಗಳ ಕೊರತೆಗೆ ಕೇಂದ್ರ ಕಾರಣ ; ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್ ಡಿಸೇಲ್ ಕೊರತೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್…

1 hour ago

ಮೈಸೂರು-ಜೋಧ್‌ಪುರ ನಡುವೆ ವಿಶೇಷ ರೈಲು ಸೇವೆ ಆರಂಭ

ಮೈಸೂರು : ಮೈಸೂರು-ಜೋಧ್‌ಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭವಾಗಿರುವುದಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ…

1 hour ago

ಓದುಗರ ಪತ್ರ | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಮಾರಕ ನಿರ್ಮಾಣ ಸ್ವಾಗತಾರ್ಹ

೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ…

2 hours ago

ಓದುಗರ ಪತ್ರ | ಆಟೋ ಚಾಲಕರಿಗೆ ಸರ್ಕಾರ ಪರಿಹಾರ ನೀಡಲಿ

ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ…

2 hours ago

ಓದುಗರ ಪತ್ರ | ಜನಗಣತಿ ದೇಶದ ಏಳಿಗೆಯ ದಿಕ್ಸೂಚಿ

ಜನಗಣತಿ ಕಾರ್ಯದಲ್ಲಿ ಗಣತಿದಾರರು ತಮ್ಮ ವ್ಯಾಪ್ತಿಯ ಪ್ರತಿಯೊಂದು ಮನೆಗೂ ಭೇಟಿ ನೀಡಬೇಕು. ಗುರುತಿನ ಚೀಟಿ ಧರಿಸಿ, ಸೌಜನ್ಯದಿಂದ ಮಾಹಿತಿ ಸಂಗ್ರಹಿಸಿ.…

2 hours ago