ರಾಜ್ಯ

ಕರ್ನಾಟಕ ಬಜೆಟ್‌ | ಅತಿಥಿ ಉಪನ್ಯಾಸಕರಿಗೆ ಗುಡ್‌ನ್ಯೂಸ್‌

ಬೆಂಗಳೂರು: ರಾಜ್ಯದ ಹಣಕಾಸು ಸಚಿವರು ಆಗಿರುವ ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಮಂಡನೆ ಮಾಡುತ್ತಿದ್ದು, ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ.

ಅದರಂತೆ, ಶಿಕ್ಷಣ ಕ್ಷೇತ್ರಕ್ಕೂ ಬಂಪರ್‌ ಕೊಡುಗೆ ನೀಡಿದ್ದು, ರಾಜ್ಯದ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಗೌರವಧನ ಹೆಚ್ಚಿಸಿದ್ದಾರೆ.

ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ  ಮಾಸಿಕ 2000 ರೂ. ಗೌರವಧನ ಹೆಚ್ಚಿಸಿದ್ದಾರೆ. ಅದರಂತೆ ಬಿಸಿಯೂಟದ ಕಾರ್ಯಕರ್ತೆಯರಿಗೂ ಮಾಸಿಕ 1000ರೂ ಗೌರವಧನ ಹೆಚ್ಚಳ ಮಾಡಿ ಘೋಷಣೆ ಮಾಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

44 mins ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

1 hour ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

5 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

7 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

8 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

8 hours ago