ಬೆಂಗಳೂರು : ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ (Centre of Excellence) ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.
ಇವು ಸಿಎಂ ಸಿದ್ದರಾಮಯ್ಯ ಅವರ ೧೬ನೇ ಬಜೆಟ್ನ ಉನ್ನತ ಶಿಕ್ಷಣಕ್ಕೆ ಘೋಷಣೆಯಾದ ಯೋಜನೆಗಳು.
ಮುಂದುವರೆದು, ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು. ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್.ಸಿ. ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು.
ಇತರೆ ಅಂಶಗಳು ಹೀಗಿವೆ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…
ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…
ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…
ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ:…