ಬೆಂಗಳೂರು: ಕನ್ನಡ ಸಿನಿಮಾಗಳಿಗಾಗಿ ಒಟಿಟಿ ವೇದಿಕೆ ಸೃಜಿಸಲು ಕ್ರಮವಹಿಸಿಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಬಜೆಟ್ನಲ್ಲಿ ಘೋಷಿಸಿರುವ ಅವರು, ಮಲ್ಟಿಫ್ಲೆಕ್ಸ್ ಸೇರಿ ಎಲ್ಲಾ ಚಿತ್ರಮಂದಿರಗಳಲ್ಲಿ ಪ್ರತಿ ಪ್ರದರ್ಶನಕ್ಕೆ ಪ್ರವೇಶ ದರ ರೂ.200ಕ್ಕೆ ಸೀಮಿತಗೊಳಿಸಲಾಗುವುದು ಎಂದಿದ್ದಾರೆ.
ಸಿನಿಮಾ ಕ್ಷೇತ್ರವನ್ನು ಕೈಗಾರಿಕೆಯಾಗಿ ಗುರುತಿಸುವುದು. ಚಲನಚಿತ್ರ ಅಕಾಡೆಮಿಯನ್ನು ಅಭಿವೃದ್ಧಿ ಮಾಡಲಾಗುವುದು.
ಪತ್ರಕರ್ತರಿಗೂ ಕೊಡುಗೆ
ಮಾನ್ಯತೆ ಪಡೆದ ಪತ್ರಕರ್ತರಿಗೆ 5 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆ.
ಸಂಕಷ್ಟದಲ್ಲಿರುವ ಪತ್ರಕರ್ತರ ಮಾಸಾಶನವನ್ನು 12 ಸಾವಿರದಿಂದ 15 ಸಾವಿರಕ್ಕೆ ಹೆಚ್ಚಳ.
ಕುಟುಂಬ ಮಾಸಾಶನವು ಹೆಚ್ಚಳ.
ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…
ಇಸ್ಲಾಮಾಬಾದ್: ಉಗ್ರ ಮಸೂದ್ ಅಜರ್ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…
ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…
ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…
ಮಂಡ್ಯ: ಬೈಕ್ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…