ಬೆಂಗಳೂರು: ಕನ್ನಡ ಸಿನಿಮಾಗಳಿಗಾಗಿ ಒಟಿಟಿ ವೇದಿಕೆ ಸೃಜಿಸಲು ಕ್ರಮವಹಿಸಿಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಬಜೆಟ್ನಲ್ಲಿ ಘೋಷಿಸಿರುವ ಅವರು, ಮಲ್ಟಿಫ್ಲೆಕ್ಸ್ ಸೇರಿ ಎಲ್ಲಾ ಚಿತ್ರಮಂದಿರಗಳಲ್ಲಿ ಪ್ರತಿ ಪ್ರದರ್ಶನಕ್ಕೆ ಪ್ರವೇಶ ದರ ರೂ.200ಕ್ಕೆ ಸೀಮಿತಗೊಳಿಸಲಾಗುವುದು ಎಂದಿದ್ದಾರೆ.
ಸಿನಿಮಾ ಕ್ಷೇತ್ರವನ್ನು ಕೈಗಾರಿಕೆಯಾಗಿ ಗುರುತಿಸುವುದು. ಚಲನಚಿತ್ರ ಅಕಾಡೆಮಿಯನ್ನು ಅಭಿವೃದ್ಧಿ ಮಾಡಲಾಗುವುದು.
ಪತ್ರಕರ್ತರಿಗೂ ಕೊಡುಗೆ
ಮಾನ್ಯತೆ ಪಡೆದ ಪತ್ರಕರ್ತರಿಗೆ 5 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆ.
ಸಂಕಷ್ಟದಲ್ಲಿರುವ ಪತ್ರಕರ್ತರ ಮಾಸಾಶನವನ್ನು 12 ಸಾವಿರದಿಂದ 15 ಸಾವಿರಕ್ಕೆ ಹೆಚ್ಚಳ.
ಕುಟುಂಬ ಮಾಸಾಶನವು ಹೆಚ್ಚಳ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…