ಬೆಂಗಳೂರು: ಕನ್ನಡ ಸಿನಿಮಾಗಳಿಗಾಗಿ ಒಟಿಟಿ ವೇದಿಕೆ ಸೃಜಿಸಲು ಕ್ರಮವಹಿಸಿಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಬಜೆಟ್ನಲ್ಲಿ ಘೋಷಿಸಿರುವ ಅವರು, ಮಲ್ಟಿಫ್ಲೆಕ್ಸ್ ಸೇರಿ ಎಲ್ಲಾ ಚಿತ್ರಮಂದಿರಗಳಲ್ಲಿ ಪ್ರತಿ ಪ್ರದರ್ಶನಕ್ಕೆ ಪ್ರವೇಶ ದರ ರೂ.200ಕ್ಕೆ ಸೀಮಿತಗೊಳಿಸಲಾಗುವುದು ಎಂದಿದ್ದಾರೆ.
ಸಿನಿಮಾ ಕ್ಷೇತ್ರವನ್ನು ಕೈಗಾರಿಕೆಯಾಗಿ ಗುರುತಿಸುವುದು. ಚಲನಚಿತ್ರ ಅಕಾಡೆಮಿಯನ್ನು ಅಭಿವೃದ್ಧಿ ಮಾಡಲಾಗುವುದು.
ಪತ್ರಕರ್ತರಿಗೂ ಕೊಡುಗೆ
ಮಾನ್ಯತೆ ಪಡೆದ ಪತ್ರಕರ್ತರಿಗೆ 5 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆ.
ಸಂಕಷ್ಟದಲ್ಲಿರುವ ಪತ್ರಕರ್ತರ ಮಾಸಾಶನವನ್ನು 12 ಸಾವಿರದಿಂದ 15 ಸಾವಿರಕ್ಕೆ ಹೆಚ್ಚಳ.
ಕುಟುಂಬ ಮಾಸಾಶನವು ಹೆಚ್ಚಳ.
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…
ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…
ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…
ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ:…