ರಾಜ್ಯ

ಕರ್ನಾಟಕ ಬಜೆಟ್‌ | ಬಜೆಟ್‌ನಲ್ಲಿ ಕೃಷಿಗೆ ಸಿಕ್ಕಿದ್ದೇನು ?

ಬೆಂಗಳೂರು : 2025-26ನೇ ಸಾಲಿನ ಬಜೆಟ್‌ನಲ್ಲಿ ಕೃಷಿಗೆ ಒತ್ತು ನೀಡಿಲಾಗಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.

  • ರೈತ ಸಂವೃದ್ಧಿ ಯೋಜನೆ: ಕೃಷಿ ಯಾಂತ್ರೀಕರಣ ಯೋಜನೆ 428 ಕೋಟಿ (50 ಸಾವಿರ ರೈತರಿಗೆ)
  • 1.81 ಹನಿ ಮತ್ತು ತುಂತುರು ನೀರು ೪೯೫ ಕೊಟಿ, ತೊಗರಿ ಬೆಳೆಗೆ ಪ್ರೋತ್ಸಾಹಕ್ಕಾಗಿ ೮೮ ಕೋಟಿ
  • 6 ಸಾವಿರ ಕಿರು ಆಹಾರ ಸಂಸ್ಕ್ರಣ ಘಟಕ, 5೦೦೦ ಕಿರು ಸಂಸ್ಕರಣ ಘಟಕ ಸ್ಥಾಪನೆಗೆ ಅವಕಾಶ.
  • ರೈತರ ಬೆಳೆಗಳ ಉತ್ಪಾದಕತೆ ಹೆಚ್ಳಕ್ಕೆ 12 ಸಾವಿರ ಕೃಷಿ ಹೊಂಡಗಳ ನಿರ್ಮಾಣ
  • ಡಿಜಿಟಲ್‌ ಕೃಷಿ ಕೇಂದ್ರಗಳ ಸ್ಥಾಪನೆ
  • ಹವಾಮಾನ ವಲಯ ಮರು ವ್ಯಾಖ್ಯಾನಗೊಳಿಸಲು ತಜ್ಞರ ತಂಡ ನೇಮಕ
  • ರೈತ ಸಮೃದ್ಧಿ ಯೋಜನೆಯಡಿ ೧೦ ಕೃಷಿ ಹವಾಮಾನ ವಲಯಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿ ಪ್ರಾತ್ಯಕ್ಷಿಕೆ
  • ತಾಕುಗಳ ಅಭಿವೃದ್ಧಿ
  • ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 428 ಕೋಟಿ ರೂ. ವೆಚ್ಚದಲ್ಲಿ 50 ಸಾವಿರ ರೈತರಿಗೆ ಸಹಾಯಧನ ಸೌಲಭ್ಯ.
  • ಹನಿ ಮತ್ತು ತುಂತುರು ನೀರಾವರಿ ಘಟಕ ಅಳವಡಿಕೆಗೆ ಕೃಷಿ ಇಲಾಖೆಯಡಿ ಒಟ್ಟು 1.81 ಲಕ್ಷ ರೈತರಿಗೆ 440 ಕೋಟಿ ರೂ. ಸಹಾಯಧನ

 

  • ತೊಗರಿ ಉತ್ಪಾದನೆ ಉತ್ತೇಜನಕ್ಕೆ 88 ಕೋಟಿ ರೂ.
  • ರಾಜ್ಯದಲ್ಲಿ 6000 ಕಿರು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆ.
  • ಕೃಷಿ ಭಾಗ್ಯ ಯೋಜನೆಯಡಿ 12 ಸಾವಿರ ಕೃಷಿ ಹೊಂಡ ನಿರ್ಮಾಣ
  • ಬೆಳೆಗಳ ಕುರಿತು ನಿಖರ ತೀರ್ಮಾನ ಕೈಗೊಳ್ಳಲು ನೆರವು ನೀಡುವ ಡಿಜಿಟಲ್‌ಕೃಷಿ ಸೇವೆಗಳ ಕೇಂದ್ರ ಸ್ಥಾಪನೆ.
  • ಕೃಷಿ ಹವಾಮಾನ ವಲಯಗಳ ವರ್ಗೀಕರಣವನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿ ರಚನೆ.
  • ರೈತರ ಜೀವನೋಪಾಯ ಸುಧಾರಣೆಗೆ ಸಮಗ್ರ ಮಳೆಯಾಶ್ರಿತ ಕೃಷಿ ನೀತಿ ಜಾರಿ.
  • ಕೃಷಿ ಇಲಾಖೆಯ 58 ಪ್ರಯೋಗಾಲಯಗಳ ಬಲವರ್ಧನೆ.
  • 20 ಕೋಟಿ ರೂ. ವೆಚ್ಚದಲ್ಲಿ ಸಾವಯವ ಮತ್ತು ಸಿರಿಧಾನ್ಯ ಹಬ್‌ಗಳ ಸ್ಥಾಪನೆ; ಉತ್ತರ ಕನ್ನಡ ಜಿಲ್ಲೆ, ಜೋಯಿಡಾ ತಾಲ್ಲೂಕನ್ನು ಸಾವಯವ ತಾಲ್ಲೂಕಾಗಿ ಪರಿವರ್ತಿಸಲು ಕ್ರಮ.
  • ಮಂಡ್ಯ ಕೃಷಿ ವಿಶ್ವವಿದ್ಯಾಲಯ ಮೂಲಸೌಕರ್ಯ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನ.
  • ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ಫೀನೋಟೈಪಿಂಗ್‌ ಸೌಲಭ್ಯ.
  • ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ.
  • ಅಥಣಿಯಲ್ಲಿ ಕೃಷಿ ಕಾಲೇಜು ಸ್ಥಾಪಿಸುವ ಕುರಿತು ಕಾರ್ಯಸಾಧ್ಯತ ವರದಿ ಪಡೆಯಲು ಕ್ರಮ
ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶ್ರವಣದೋಷ ಮೆಟ್ಟಿನಿಂತು ಸಾಧನೆ ಮಾಡಿದ ಮಹದೇವ ಪ್ರಸಾದ್ ಕೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ದೊಡ್ಡಕವಲಂದೆ ಹೋಬಳಿಯ ದೊಡ್ಡಕವಲಂದೆ ಗ್ರಾಮದ ಕಾಂತರಾಜು ಮತ್ತು ಮಹೇಶ್ವರಿ ದಂಪತಿಗಳ ಪುತ್ರ ಮಹದೇವ…

21 mins ago

ಗುಂಡ್ಲುಪೇಟೆಯಲ್ಲಿ ಮುಳ್ಳುಹಂದಿ ದಾಳಿಗೆ ಚಿರತೆ ಸಾವು

ಗುಂಡ್ಲುಪೇಟೆ: ಬೇಟೆಯಾಡಲು ಹೋದ ಚಿರತೆಯೊಂದು ಮುಳ್ಳುಹಂದಿ ದಾಳಿಗೆ ಸಿಲುಕಿ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.…

30 mins ago

ಏಪ್ರಿಲ್.16ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ

ಬೆಂಗಳೂರು: ಕರ್ನಾಟಕ ಸರ್ಕಾರದ 2026ನೇ ಸಾಲಿನ 10ನೇ ಸಚಿವ ಸಂಪುಟ ಸಭೆಯಲ್ಲಿ ಏಪ್ರಿಲ್.‌16ರಂದು ಕರೆಯಲಾಗಿದೆ. ಏಪ್ರಿಲ್.‌16ರ ಸಂಜೆ 4.30ಕ್ಕೆ ವಿಧಾನಸೌಧದ…

46 mins ago

ಕಾಂಗ್ರೆಸ್‌ ಆಡಳಿತದಲ್ಲಿ ಅಭಿವೃದ್ಧಿ ಕೆಲಸಗಳು ಸಂಪೂರ್ಣ ಕುಸಿದು ಹೋಗಿವೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ಬಿಬಿಎಂಪಿ ಹೆಸರು ಬದಲಿಸಿ ಜಿಬಿಎ ಮಾಡಿದ್ದೇ ಕಾಂಗ್ರೆಸ್‌ ಸರ್ಕಾರದ ಸಾಧನೆ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌…

1 hour ago

10 ದಿನ ಚಂದ್ರನ ಸುತ್ತಿ ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಆರ್ಟೆಮಿಸ್‌-2 ಗಗನಯಾತ್ರಿಗಳು

ವಾಷಿಂಗ್ಟನ್ : ನಾಸಾದ ಐತಿಹಾಸಿಕ ಆರ್ಟೆಮಿಸ್‌-2 ಮಿಷನ್ ಯಶಸ್ವಿಯಾಗಿ ಪೂರ್ಣಗೊಂಡಿದೆ. ಚಂದ್ರನನ್ನು ಸುತ್ತುವಳಿ ಮಾಡಿ ಭೂಮಿಗೆ ವಾಪಸಾಗುವ ಮೊದಲ ಕ್ರೂಡ್…

1 hour ago

ಅಮೆರಿಕ-ಇರಾನ್‌ ಕದನ ವಿರಾಮ | ಶಾಂತಿ ಮಾತುಕತೆಗೆ ಪಾಕ್‌ಗೆ ಬಂದಿಳಿದ ಇರಾನ್‌ ನಿಯೋಗ

ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದಿಂದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಲಾಗಿರುವ ಐತಿಹಾಸಿಕ ಶಾಂತಿ ಮಾತುಕತೆಗೆ ಇರಾನ್…

2 hours ago