ರಾಜ್ಯ

ಕರ್ನಾಟಕ ಬಜೆಟ್‌ | ಬಜೆಟ್‌ನಲ್ಲಿ ಕೃಷಿಗೆ ಸಿಕ್ಕಿದ್ದೇನು ?

ಬೆಂಗಳೂರು : 2025-26ನೇ ಸಾಲಿನ ಬಜೆಟ್‌ನಲ್ಲಿ ಕೃಷಿಗೆ ಒತ್ತು ನೀಡಿಲಾಗಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.

  • ರೈತ ಸಂವೃದ್ಧಿ ಯೋಜನೆ: ಕೃಷಿ ಯಾಂತ್ರೀಕರಣ ಯೋಜನೆ 428 ಕೋಟಿ (50 ಸಾವಿರ ರೈತರಿಗೆ)
  • 1.81 ಹನಿ ಮತ್ತು ತುಂತುರು ನೀರು ೪೯೫ ಕೊಟಿ, ತೊಗರಿ ಬೆಳೆಗೆ ಪ್ರೋತ್ಸಾಹಕ್ಕಾಗಿ ೮೮ ಕೋಟಿ
  • 6 ಸಾವಿರ ಕಿರು ಆಹಾರ ಸಂಸ್ಕ್ರಣ ಘಟಕ, 5೦೦೦ ಕಿರು ಸಂಸ್ಕರಣ ಘಟಕ ಸ್ಥಾಪನೆಗೆ ಅವಕಾಶ.
  • ರೈತರ ಬೆಳೆಗಳ ಉತ್ಪಾದಕತೆ ಹೆಚ್ಳಕ್ಕೆ 12 ಸಾವಿರ ಕೃಷಿ ಹೊಂಡಗಳ ನಿರ್ಮಾಣ
  • ಡಿಜಿಟಲ್‌ ಕೃಷಿ ಕೇಂದ್ರಗಳ ಸ್ಥಾಪನೆ
  • ಹವಾಮಾನ ವಲಯ ಮರು ವ್ಯಾಖ್ಯಾನಗೊಳಿಸಲು ತಜ್ಞರ ತಂಡ ನೇಮಕ
  • ರೈತ ಸಮೃದ್ಧಿ ಯೋಜನೆಯಡಿ ೧೦ ಕೃಷಿ ಹವಾಮಾನ ವಲಯಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿ ಪ್ರಾತ್ಯಕ್ಷಿಕೆ
  • ತಾಕುಗಳ ಅಭಿವೃದ್ಧಿ
  • ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 428 ಕೋಟಿ ರೂ. ವೆಚ್ಚದಲ್ಲಿ 50 ಸಾವಿರ ರೈತರಿಗೆ ಸಹಾಯಧನ ಸೌಲಭ್ಯ.
  • ಹನಿ ಮತ್ತು ತುಂತುರು ನೀರಾವರಿ ಘಟಕ ಅಳವಡಿಕೆಗೆ ಕೃಷಿ ಇಲಾಖೆಯಡಿ ಒಟ್ಟು 1.81 ಲಕ್ಷ ರೈತರಿಗೆ 440 ಕೋಟಿ ರೂ. ಸಹಾಯಧನ

 

  • ತೊಗರಿ ಉತ್ಪಾದನೆ ಉತ್ತೇಜನಕ್ಕೆ 88 ಕೋಟಿ ರೂ.
  • ರಾಜ್ಯದಲ್ಲಿ 6000 ಕಿರು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆ.
  • ಕೃಷಿ ಭಾಗ್ಯ ಯೋಜನೆಯಡಿ 12 ಸಾವಿರ ಕೃಷಿ ಹೊಂಡ ನಿರ್ಮಾಣ
  • ಬೆಳೆಗಳ ಕುರಿತು ನಿಖರ ತೀರ್ಮಾನ ಕೈಗೊಳ್ಳಲು ನೆರವು ನೀಡುವ ಡಿಜಿಟಲ್‌ಕೃಷಿ ಸೇವೆಗಳ ಕೇಂದ್ರ ಸ್ಥಾಪನೆ.
  • ಕೃಷಿ ಹವಾಮಾನ ವಲಯಗಳ ವರ್ಗೀಕರಣವನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿ ರಚನೆ.
  • ರೈತರ ಜೀವನೋಪಾಯ ಸುಧಾರಣೆಗೆ ಸಮಗ್ರ ಮಳೆಯಾಶ್ರಿತ ಕೃಷಿ ನೀತಿ ಜಾರಿ.
  • ಕೃಷಿ ಇಲಾಖೆಯ 58 ಪ್ರಯೋಗಾಲಯಗಳ ಬಲವರ್ಧನೆ.
  • 20 ಕೋಟಿ ರೂ. ವೆಚ್ಚದಲ್ಲಿ ಸಾವಯವ ಮತ್ತು ಸಿರಿಧಾನ್ಯ ಹಬ್‌ಗಳ ಸ್ಥಾಪನೆ; ಉತ್ತರ ಕನ್ನಡ ಜಿಲ್ಲೆ, ಜೋಯಿಡಾ ತಾಲ್ಲೂಕನ್ನು ಸಾವಯವ ತಾಲ್ಲೂಕಾಗಿ ಪರಿವರ್ತಿಸಲು ಕ್ರಮ.
  • ಮಂಡ್ಯ ಕೃಷಿ ವಿಶ್ವವಿದ್ಯಾಲಯ ಮೂಲಸೌಕರ್ಯ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನ.
  • ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ಫೀನೋಟೈಪಿಂಗ್‌ ಸೌಲಭ್ಯ.
  • ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ.
  • ಅಥಣಿಯಲ್ಲಿ ಕೃಷಿ ಕಾಲೇಜು ಸ್ಥಾಪಿಸುವ ಕುರಿತು ಕಾರ್ಯಸಾಧ್ಯತ ವರದಿ ಪಡೆಯಲು ಕ್ರಮ
ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

2 hours ago

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

2 hours ago

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…

2 hours ago

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

2 hours ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

2 hours ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

4 hours ago