ರಾಜ್ಯ

ಕರ್ನಾಟಕ ಬಜೆಟ್‌ | ಬಜೆಟ್‌ನಲ್ಲಿ ಕೃಷಿಗೆ ಸಿಕ್ಕಿದ್ದೇನು ?

ಬೆಂಗಳೂರು : 2025-26ನೇ ಸಾಲಿನ ಬಜೆಟ್‌ನಲ್ಲಿ ಕೃಷಿಗೆ ಒತ್ತು ನೀಡಿಲಾಗಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.

  • ರೈತ ಸಂವೃದ್ಧಿ ಯೋಜನೆ: ಕೃಷಿ ಯಾಂತ್ರೀಕರಣ ಯೋಜನೆ 428 ಕೋಟಿ (50 ಸಾವಿರ ರೈತರಿಗೆ)
  • 1.81 ಹನಿ ಮತ್ತು ತುಂತುರು ನೀರು ೪೯೫ ಕೊಟಿ, ತೊಗರಿ ಬೆಳೆಗೆ ಪ್ರೋತ್ಸಾಹಕ್ಕಾಗಿ ೮೮ ಕೋಟಿ
  • 6 ಸಾವಿರ ಕಿರು ಆಹಾರ ಸಂಸ್ಕ್ರಣ ಘಟಕ, 5೦೦೦ ಕಿರು ಸಂಸ್ಕರಣ ಘಟಕ ಸ್ಥಾಪನೆಗೆ ಅವಕಾಶ.
  • ರೈತರ ಬೆಳೆಗಳ ಉತ್ಪಾದಕತೆ ಹೆಚ್ಳಕ್ಕೆ 12 ಸಾವಿರ ಕೃಷಿ ಹೊಂಡಗಳ ನಿರ್ಮಾಣ
  • ಡಿಜಿಟಲ್‌ ಕೃಷಿ ಕೇಂದ್ರಗಳ ಸ್ಥಾಪನೆ
  • ಹವಾಮಾನ ವಲಯ ಮರು ವ್ಯಾಖ್ಯಾನಗೊಳಿಸಲು ತಜ್ಞರ ತಂಡ ನೇಮಕ
  • ರೈತ ಸಮೃದ್ಧಿ ಯೋಜನೆಯಡಿ ೧೦ ಕೃಷಿ ಹವಾಮಾನ ವಲಯಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿ ಪ್ರಾತ್ಯಕ್ಷಿಕೆ
  • ತಾಕುಗಳ ಅಭಿವೃದ್ಧಿ
  • ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 428 ಕೋಟಿ ರೂ. ವೆಚ್ಚದಲ್ಲಿ 50 ಸಾವಿರ ರೈತರಿಗೆ ಸಹಾಯಧನ ಸೌಲಭ್ಯ.
  • ಹನಿ ಮತ್ತು ತುಂತುರು ನೀರಾವರಿ ಘಟಕ ಅಳವಡಿಕೆಗೆ ಕೃಷಿ ಇಲಾಖೆಯಡಿ ಒಟ್ಟು 1.81 ಲಕ್ಷ ರೈತರಿಗೆ 440 ಕೋಟಿ ರೂ. ಸಹಾಯಧನ

 

  • ತೊಗರಿ ಉತ್ಪಾದನೆ ಉತ್ತೇಜನಕ್ಕೆ 88 ಕೋಟಿ ರೂ.
  • ರಾಜ್ಯದಲ್ಲಿ 6000 ಕಿರು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆ.
  • ಕೃಷಿ ಭಾಗ್ಯ ಯೋಜನೆಯಡಿ 12 ಸಾವಿರ ಕೃಷಿ ಹೊಂಡ ನಿರ್ಮಾಣ
  • ಬೆಳೆಗಳ ಕುರಿತು ನಿಖರ ತೀರ್ಮಾನ ಕೈಗೊಳ್ಳಲು ನೆರವು ನೀಡುವ ಡಿಜಿಟಲ್‌ಕೃಷಿ ಸೇವೆಗಳ ಕೇಂದ್ರ ಸ್ಥಾಪನೆ.
  • ಕೃಷಿ ಹವಾಮಾನ ವಲಯಗಳ ವರ್ಗೀಕರಣವನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿ ರಚನೆ.
  • ರೈತರ ಜೀವನೋಪಾಯ ಸುಧಾರಣೆಗೆ ಸಮಗ್ರ ಮಳೆಯಾಶ್ರಿತ ಕೃಷಿ ನೀತಿ ಜಾರಿ.
  • ಕೃಷಿ ಇಲಾಖೆಯ 58 ಪ್ರಯೋಗಾಲಯಗಳ ಬಲವರ್ಧನೆ.
  • 20 ಕೋಟಿ ರೂ. ವೆಚ್ಚದಲ್ಲಿ ಸಾವಯವ ಮತ್ತು ಸಿರಿಧಾನ್ಯ ಹಬ್‌ಗಳ ಸ್ಥಾಪನೆ; ಉತ್ತರ ಕನ್ನಡ ಜಿಲ್ಲೆ, ಜೋಯಿಡಾ ತಾಲ್ಲೂಕನ್ನು ಸಾವಯವ ತಾಲ್ಲೂಕಾಗಿ ಪರಿವರ್ತಿಸಲು ಕ್ರಮ.
  • ಮಂಡ್ಯ ಕೃಷಿ ವಿಶ್ವವಿದ್ಯಾಲಯ ಮೂಲಸೌಕರ್ಯ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನ.
  • ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ಫೀನೋಟೈಪಿಂಗ್‌ ಸೌಲಭ್ಯ.
  • ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ.
  • ಅಥಣಿಯಲ್ಲಿ ಕೃಷಿ ಕಾಲೇಜು ಸ್ಥಾಪಿಸುವ ಕುರಿತು ಕಾರ್ಯಸಾಧ್ಯತ ವರದಿ ಪಡೆಯಲು ಕ್ರಮ
ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

37 mins ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

39 mins ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

41 mins ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

44 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

47 mins ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

55 mins ago