ರಾಜ್ಯ

ಕರ್ನಾಟಕ ಬಜೆಟ್‌ | ಬಜೆಟ್‌ನಲ್ಲಿ ಕೃಷಿಗೆ ಸಿಕ್ಕಿದ್ದೇನು ?

ಬೆಂಗಳೂರು : 2025-26ನೇ ಸಾಲಿನ ಬಜೆಟ್‌ನಲ್ಲಿ ಕೃಷಿಗೆ ಒತ್ತು ನೀಡಿಲಾಗಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.

  • ರೈತ ಸಂವೃದ್ಧಿ ಯೋಜನೆ: ಕೃಷಿ ಯಾಂತ್ರೀಕರಣ ಯೋಜನೆ 428 ಕೋಟಿ (50 ಸಾವಿರ ರೈತರಿಗೆ)
  • 1.81 ಹನಿ ಮತ್ತು ತುಂತುರು ನೀರು ೪೯೫ ಕೊಟಿ, ತೊಗರಿ ಬೆಳೆಗೆ ಪ್ರೋತ್ಸಾಹಕ್ಕಾಗಿ ೮೮ ಕೋಟಿ
  • 6 ಸಾವಿರ ಕಿರು ಆಹಾರ ಸಂಸ್ಕ್ರಣ ಘಟಕ, 5೦೦೦ ಕಿರು ಸಂಸ್ಕರಣ ಘಟಕ ಸ್ಥಾಪನೆಗೆ ಅವಕಾಶ.
  • ರೈತರ ಬೆಳೆಗಳ ಉತ್ಪಾದಕತೆ ಹೆಚ್ಳಕ್ಕೆ 12 ಸಾವಿರ ಕೃಷಿ ಹೊಂಡಗಳ ನಿರ್ಮಾಣ
  • ಡಿಜಿಟಲ್‌ ಕೃಷಿ ಕೇಂದ್ರಗಳ ಸ್ಥಾಪನೆ
  • ಹವಾಮಾನ ವಲಯ ಮರು ವ್ಯಾಖ್ಯಾನಗೊಳಿಸಲು ತಜ್ಞರ ತಂಡ ನೇಮಕ
  • ರೈತ ಸಮೃದ್ಧಿ ಯೋಜನೆಯಡಿ ೧೦ ಕೃಷಿ ಹವಾಮಾನ ವಲಯಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿ ಪ್ರಾತ್ಯಕ್ಷಿಕೆ
  • ತಾಕುಗಳ ಅಭಿವೃದ್ಧಿ
  • ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 428 ಕೋಟಿ ರೂ. ವೆಚ್ಚದಲ್ಲಿ 50 ಸಾವಿರ ರೈತರಿಗೆ ಸಹಾಯಧನ ಸೌಲಭ್ಯ.
  • ಹನಿ ಮತ್ತು ತುಂತುರು ನೀರಾವರಿ ಘಟಕ ಅಳವಡಿಕೆಗೆ ಕೃಷಿ ಇಲಾಖೆಯಡಿ ಒಟ್ಟು 1.81 ಲಕ್ಷ ರೈತರಿಗೆ 440 ಕೋಟಿ ರೂ. ಸಹಾಯಧನ

 

  • ತೊಗರಿ ಉತ್ಪಾದನೆ ಉತ್ತೇಜನಕ್ಕೆ 88 ಕೋಟಿ ರೂ.
  • ರಾಜ್ಯದಲ್ಲಿ 6000 ಕಿರು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆ.
  • ಕೃಷಿ ಭಾಗ್ಯ ಯೋಜನೆಯಡಿ 12 ಸಾವಿರ ಕೃಷಿ ಹೊಂಡ ನಿರ್ಮಾಣ
  • ಬೆಳೆಗಳ ಕುರಿತು ನಿಖರ ತೀರ್ಮಾನ ಕೈಗೊಳ್ಳಲು ನೆರವು ನೀಡುವ ಡಿಜಿಟಲ್‌ಕೃಷಿ ಸೇವೆಗಳ ಕೇಂದ್ರ ಸ್ಥಾಪನೆ.
  • ಕೃಷಿ ಹವಾಮಾನ ವಲಯಗಳ ವರ್ಗೀಕರಣವನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿ ರಚನೆ.
  • ರೈತರ ಜೀವನೋಪಾಯ ಸುಧಾರಣೆಗೆ ಸಮಗ್ರ ಮಳೆಯಾಶ್ರಿತ ಕೃಷಿ ನೀತಿ ಜಾರಿ.
  • ಕೃಷಿ ಇಲಾಖೆಯ 58 ಪ್ರಯೋಗಾಲಯಗಳ ಬಲವರ್ಧನೆ.
  • 20 ಕೋಟಿ ರೂ. ವೆಚ್ಚದಲ್ಲಿ ಸಾವಯವ ಮತ್ತು ಸಿರಿಧಾನ್ಯ ಹಬ್‌ಗಳ ಸ್ಥಾಪನೆ; ಉತ್ತರ ಕನ್ನಡ ಜಿಲ್ಲೆ, ಜೋಯಿಡಾ ತಾಲ್ಲೂಕನ್ನು ಸಾವಯವ ತಾಲ್ಲೂಕಾಗಿ ಪರಿವರ್ತಿಸಲು ಕ್ರಮ.
  • ಮಂಡ್ಯ ಕೃಷಿ ವಿಶ್ವವಿದ್ಯಾಲಯ ಮೂಲಸೌಕರ್ಯ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನ.
  • ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ಫೀನೋಟೈಪಿಂಗ್‌ ಸೌಲಭ್ಯ.
  • ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ.
  • ಅಥಣಿಯಲ್ಲಿ ಕೃಷಿ ಕಾಲೇಜು ಸ್ಥಾಪಿಸುವ ಕುರಿತು ಕಾರ್ಯಸಾಧ್ಯತ ವರದಿ ಪಡೆಯಲು ಕ್ರಮ
ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಯುದ್ಧಕ್ಕೆ ದಿನಾಂಕ ಫಿಕ್ಸ್: ‘ವಿಜಯದಶಮಿ’ಗೆ ಸಮರ ಸಾರಿದ ಕೇಂದ್ರ ಸಚಿವ ಎಚ್‌ಡಿಕೆ

ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…

11 hours ago

ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ಘೋಷಿಸಿದ ಪಾಕ್‌

ಇಸ್ಲಾಮಾಬಾದ್:‌ ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…

11 hours ago

ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ

ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…

13 hours ago

ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…

13 hours ago

ಹನೂರು: ಬಿಸಿಯೂಟಕ್ಕೂ ನೀರಿಲ್ಲ – ಖಾಲಿ ಬಿಂದಿಗೆ ಹಿಡಿದು ವಿದ್ಯಾರ್ಥಿಗಳ ಪ್ರತಿಭಟನೆ

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…

13 hours ago

ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…

17 hours ago