ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಬಡವರ ಹಾಗೂ ಶ್ರಮಿಕರ ಅಭಿವೃದ್ದಿ ಜೊತೆಗೆ ವಿವಿಧ ವಲಯಗಳ ಅಭಿವೃದ್ದಿಗಾಗಿ ಸಾವಿರಾರು ಕೋಟಿ ಅನುದಾನ ನೀಡಿದ್ದಾರೆ.
ಅಯವ್ಯಯ ಪಕ್ಷಿನೋಟ:
* ಅಯವ್ಯಯ ಗಾತ್ರ (ಸಂಚಿತ ನಿಧಿ)- 4,09,549 ಕೋಟಿ ರೂ.
* ಒಟ್ಟು ಸ್ವೀಕೃತಿ- 4,08647 ಕೋಟಿ ರೂ.
* ರಾಜಸ್ವ ಸ್ವೀಕೃತಿ- 2,92,477 ಕೋಟಿ ರೂ.
* ಸಾರ್ವಜನಿಕ ಋಣ- 1,16,000 ಸೇರಿದಂತೆ ಬಂಡವಾಳ ಸ್ವೀಕೃತಿ- 1,16,170 ಕೋಟಿ ರೂ.
* ಒಟ್ಟು ವೆಚ್ಚ- 4,09,549 ಕೋಟಿ ರೂ.
* ರಾಜಸ್ವ ವೆಚ್ಚ- 3,11,739 ಕೋಟಿ ರೂ.
* ಬಂಡವಾಳ ವೆಚ್ಚ- 71,336 ಕೋಟಿ ರೂ.
ಕರ್ನಾಟಕ ಬಜೆಟ್ 2025: ಅಯವ್ಯಯದ ಪಕ್ಷಿನೋಟ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಅಭಿವೃದ್ದಿಗಾಗಿ ವಿವಿಧ ವಲಯಗಳಿಗೆ ಸಾವಿರಾರು ಕೋಟಿ ಅನುದಾನ ನೀಡಿದ್ದಾರೆ.
ಅಯವ್ಯಯ ಪಕ್ಷಿನೋಟ:
* ಅಯವ್ಯಯ ಗಾತ್ರ (ಸಂಚಿತ ನಿಧಿ)- 4,09,549 ಕೋಟಿ ರೂ.
* ಒಟ್ಟು ಸ್ವೀಕೃತಿ- 4,08647 ಕೋಟಿ ರೂ.
* ರಾಜಸ್ವ ಸ್ವೀಕೃತಿ- 2,92,477 ಕೋಟಿ ರೂ.
* ಸಾರ್ವಜನಿಕ ಋಣ- 1,16,000 ಸೇರಿದಂತೆ ಬಂಡವಾಳ ಸ್ವೀಕೃತಿ- 1,16,170 ಕೋಟಿ ರೂ.
* ಒಟ್ಟು ವೆಚ್ಚ- 4,09,549 ಕೋಟಿ ರೂ.
* ರಾಜಸ್ವ ವೆಚ್ಚ- 3,11,739 ಕೋಟಿ ರೂ.
* ಬಂಡವಾಳ ವೆಚ್ಚ- 71,336 ಕೋಟಿ ರೂ.
* ಸಾಲ ಮರುಪಾವತಿ- 26,474 ಕೋಟಿ ರೂ.
* ಎಸ್ಸಿಪಿ ಹಾಗೂ ಎಸ್ಟಿಪಿ ಅಡಿಯಲ್ಲಿ ಅಯವ್ಯಯದಲ್ಲಿ ಒದಗಿಸಿದ ಅನುದಾನ- 42,018 ಕೋಟಿ ರೂ.
* ಮಹಿಳಾ ಅಯವ್ಯಯದಲ್ಲಿ ಒದಗಿಸಿದ ಅನುದಾನ- 94,084 ಕೋಟಿ ರೂ.
* ಮಕ್ಕಳ ಅಯವ್ಯಯದಲ್ಲಿ ಒದಗಿಸಿದ ಅನುದಾನ- 62,033 ಕೋಟಿ ರೂ.
* ರಾಜ್ಯದ ರಸ್ತೆ ಮತ್ತು ಮೂಲ ಸೌಕರ್ಯ ಅಭಿವೃದ್ದಿಗಾಗಿ 800 ಕೋಟಿ ರೂ. ವೆಚ್ಚದಲ್ಲಿ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ದಿ ಅಕರ್ಯಕ್ರಮ.
* ಸಾಲ ಮರುಪಾವತಿ- 26,474 ಕೋಟಿ ರೂ.
* ಎಸ್ಸಿಪಿ ಹಾಗೂ ಎಸ್ಟಿಪಿ ಅಡಿಯಲ್ಲಿ ಅಯವ್ಯಯದಲ್ಲಿ ಒದಗಿಸಿದ ಅನುದಾನ- 42,018 ಕೋಟಿ ರೂ.
* ಮಹಿಳಾ ಅಯವ್ಯಯದಲ್ಲಿ ಒದಗಿಸಿದ ಅನುದಾನ- 94,084 ಕೋಟಿ ರೂ.
* ಮಕ್ಕಳ ಅಯವ್ಯಯದಲ್ಲಿ ಒದಗಿಸಿದ ಅನುದಾನ- 62,033 ಕೋಟಿ ರೂ.
* ರಾಜ್ಯದ ರಸ್ತೆ ಮತ್ತು ಮೂಲ ಸೌಕರ್ಯ ಅಭಿವೃದ್ದಿಗಾಗಿ 800 ಕೋಟಿ ರೂ. ವೆಚ್ಚದಲ್ಲಿ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ದಿ ಅಕರ್ಯಕ್ರಮ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎನ್ಸಿಬಿ ದಾಳಿ ವೇಳೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್ ಕಮಿಷನರ್ ಸೀಮಾ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್ಗಳನ್ನು…
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…