ರಾಜ್ಯ

ಕರ್ನಾಟಕ ಬಜೆಟ್‌ 2025: ಅಯವ್ಯಯದ ಪಕ್ಷಿನೋಟ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಬಜೆಟ್‌ ಮಂಡಿಸಿದ್ದಾರೆ. ಬಡವರ ಹಾಗೂ ಶ್ರಮಿಕರ ಅಭಿವೃದ್ದಿ ಜೊತೆಗೆ ವಿವಿಧ ವಲಯಗಳ ಅಭಿವೃದ್ದಿಗಾಗಿ ಸಾವಿರಾರು ಕೋಟಿ ಅನುದಾನ ನೀಡಿದ್ದಾರೆ.

ಅಯವ್ಯಯ ಪಕ್ಷಿನೋಟ:

* ಅಯವ್ಯಯ ಗಾತ್ರ (ಸಂಚಿತ ನಿಧಿ)- 4,09,549 ಕೋಟಿ ರೂ.

* ಒಟ್ಟು ಸ್ವೀಕೃತಿ- 4,08647 ಕೋಟಿ ರೂ.

* ರಾಜಸ್ವ ಸ್ವೀಕೃತಿ- 2,92,477 ಕೋಟಿ ರೂ.

* ಸಾರ್ವಜನಿಕ ಋಣ- 1,16,000 ಸೇರಿದಂತೆ ಬಂಡವಾಳ ಸ್ವೀಕೃತಿ- 1,16,170 ಕೋಟಿ ರೂ.

* ಒಟ್ಟು ವೆಚ್ಚ- 4,09,549 ಕೋಟಿ ರೂ.

* ರಾಜಸ್ವ ವೆಚ್ಚ- 3,11,739 ಕೋಟಿ ರೂ.

* ಬಂಡವಾಳ ವೆಚ್ಚ- 71,336 ಕೋಟಿ ರೂ.
ಕರ್ನಾಟಕ ಬಜೆಟ್‌ 2025: ಅಯವ್ಯಯದ ಪಕ್ಷಿನೋಟ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಬಜೆಟ್‌ ಮಂಡಿಸಿದ್ದಾರೆ. ರಾಜ್ಯದ ಅಭಿವೃದ್ದಿಗಾಗಿ ವಿವಿಧ ವಲಯಗಳಿಗೆ ಸಾವಿರಾರು ಕೋಟಿ ಅನುದಾನ ನೀಡಿದ್ದಾರೆ.

ಅಯವ್ಯಯ ಪಕ್ಷಿನೋಟ:

* ಅಯವ್ಯಯ ಗಾತ್ರ (ಸಂಚಿತ ನಿಧಿ)- 4,09,549 ಕೋಟಿ ರೂ.

* ಒಟ್ಟು ಸ್ವೀಕೃತಿ- 4,08647 ಕೋಟಿ ರೂ.

* ರಾಜಸ್ವ ಸ್ವೀಕೃತಿ- 2,92,477 ಕೋಟಿ ರೂ.

* ಸಾರ್ವಜನಿಕ ಋಣ- 1,16,000 ಸೇರಿದಂತೆ ಬಂಡವಾಳ ಸ್ವೀಕೃತಿ- 1,16,170 ಕೋಟಿ ರೂ.

* ಒಟ್ಟು ವೆಚ್ಚ- 4,09,549 ಕೋಟಿ ರೂ.

* ರಾಜಸ್ವ ವೆಚ್ಚ- 3,11,739 ಕೋಟಿ ರೂ.

* ಬಂಡವಾಳ ವೆಚ್ಚ- 71,336 ಕೋಟಿ ರೂ.

* ಸಾಲ ಮರುಪಾವತಿ- 26,474 ಕೋಟಿ ರೂ.

* ಎಸ್‌ಸಿಪಿ ಹಾಗೂ ಎಸ್‌ಟಿಪಿ ಅಡಿಯಲ್ಲಿ ಅಯವ್ಯಯದಲ್ಲಿ ಒದಗಿಸಿದ ಅನುದಾನ- 42,018 ಕೋಟಿ ರೂ.

* ಮಹಿಳಾ ಅಯವ್ಯಯದಲ್ಲಿ ಒದಗಿಸಿದ ಅನುದಾನ- 94,084 ಕೋಟಿ ರೂ.

* ಮಕ್ಕಳ ಅಯವ್ಯಯದಲ್ಲಿ ಒದಗಿಸಿದ ಅನುದಾನ- 62,033 ಕೋಟಿ ರೂ.

* ರಾಜ್ಯದ ರಸ್ತೆ ಮತ್ತು ಮೂಲ ಸೌಕರ್ಯ ಅಭಿವೃದ್ದಿಗಾಗಿ 800 ಕೋಟಿ ರೂ. ವೆಚ್ಚದಲ್ಲಿ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ದಿ ಅಕರ್ಯಕ್ರಮ.

* ಸಾಲ ಮರುಪಾವತಿ- 26,474 ಕೋಟಿ ರೂ.

* ಎಸ್‌ಸಿಪಿ ಹಾಗೂ ಎಸ್‌ಟಿಪಿ ಅಡಿಯಲ್ಲಿ ಅಯವ್ಯಯದಲ್ಲಿ ಒದಗಿಸಿದ ಅನುದಾನ- 42,018 ಕೋಟಿ ರೂ.

* ಮಹಿಳಾ ಅಯವ್ಯಯದಲ್ಲಿ ಒದಗಿಸಿದ ಅನುದಾನ- 94,084 ಕೋಟಿ ರೂ.

* ಮಕ್ಕಳ ಅಯವ್ಯಯದಲ್ಲಿ ಒದಗಿಸಿದ ಅನುದಾನ- 62,033 ಕೋಟಿ ರೂ.

* ರಾಜ್ಯದ ರಸ್ತೆ ಮತ್ತು ಮೂಲ ಸೌಕರ್ಯ ಅಭಿವೃದ್ದಿಗಾಗಿ 800 ಕೋಟಿ ರೂ. ವೆಚ್ಚದಲ್ಲಿ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ದಿ ಅಕರ್ಯಕ್ರಮ.

ಆಂದೋಲನ ಡೆಸ್ಕ್

Recent Posts

ಗಲ್ಲಾಪೆಟ್ಟಿಗೆಯಲ್ಲಿ ಧುರಂಧರ್-‌2 ಅಬ್ಬರ: 800 ಕೋಟಿ ಕ್ಲಬ್‌ ಸೇರುವತ್ತ ಓಟ

ಯಶಸ್ವಿ ಪ್ರದರ್ಶನದೊಂದಿಗೆ ಮುನ್ನುಗ್ಗುತ್ತಿರುವ ರಣವೀರ್‌ ಸಿಂಗ್‌ ಅಭಿನಯದ ಧುರಂಧರ್-‌2 ದಾಖಲೆಗಳನ್ನು ಮುರಿಯುತ್ತಿದೆ. ನಾಲ್ಕು ದಿನಗಳ ಹಿಂದೆ ಬಿಡುಗಡೆಯಾದ ಚಿತ್ರವು ಬಾಕ್ಸಾಫೀಸ್‌ನಲ್ಲಿ…

22 mins ago

ಅಮೇರಿಕಾದ ಜೊತೆ ಶಾಂತಿ ಮಾತುಕತೆಗೆ ಒಪ್ಪಿಕೊಂಡ ಮೊಜ್ತಬಾ ಖಮೇನಿ?

ವಾಷಿಂಗ್ಟನ್:‌ ಅಮೇರಿಕಾದ ಜೊತೆ ಮಾತುಕತೆ ನಡೆಸಲು ಇರಾನಿನ ಹೊಸ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.…

44 mins ago

ಪಶು ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ: ಸಚಿವ ಈಶ್ವರ್‌ ಖಂಡ್ರೆ ಭರವಸೆ

ಬೆಂಗಳೂರು: ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ದೊರಕಿಸಲಾಗುವುದು ಎಂದು…

54 mins ago

ವಯನಾಡು ಕ್ಷೇತ್ರಕ್ಕೆ 10 ಕೋಟಿ ಅನುದಾನ: ಸರ್ಕಾರದ ವಿರುದ್ಧ ಆರ್.‌ಅಶೋಕ್‌ ಕಿಡಿ

ಬೆಂಗಳೂರು: ರಾಜ್ಯದ ಹಣಕಾಸು ಪರಿಸ್ಥಿತಿ ಇಷ್ಟು ಚಿಂತಾಜನಕವಾಗಿರುವಾಗ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ನೆರೆ ರಾಜ್ಯಕ್ಕೆ 10 ಕೋಟಿ…

1 hour ago

ಮತಾಂತರಗೊಂಡರೆ ಎಸ್‌.ಸಿ ಸ್ಥಾನಮಾನ ರದ್ದು: ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು

ನವದೆಹಲಿ: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳಿಗೆ ಸೇರಿದ ವ್ಯಕ್ತಿಗಳು ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಬಹುದು. ಕ್ರಿಶ್ಚಿಯನ್ ಧರ್ಮದಂತಹ…

1 hour ago

ಬಂಡೀಪುರದಲ್ಲಿ ಏಪ್ರಿಲ್.1ರಿಂದ ಅರಣ್ಯ ಸಿಬ್ಬಂದಿ ಮುಷ್ಕರ: ಕಾರಣ ಇಷ್ಟೇ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್.‌1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕುರಿತು ದಿನಗೂಲಿ…

3 hours ago