ರಾಜ್ಯ

ಕರ್ನಾಟಕ ಬಜೆಟ್‌ 2025: ಅಯವ್ಯಯದ ಪಕ್ಷಿನೋಟ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಬಜೆಟ್‌ ಮಂಡಿಸಿದ್ದಾರೆ. ಬಡವರ ಹಾಗೂ ಶ್ರಮಿಕರ ಅಭಿವೃದ್ದಿ ಜೊತೆಗೆ ವಿವಿಧ ವಲಯಗಳ ಅಭಿವೃದ್ದಿಗಾಗಿ ಸಾವಿರಾರು ಕೋಟಿ ಅನುದಾನ ನೀಡಿದ್ದಾರೆ.

ಅಯವ್ಯಯ ಪಕ್ಷಿನೋಟ:

* ಅಯವ್ಯಯ ಗಾತ್ರ (ಸಂಚಿತ ನಿಧಿ)- 4,09,549 ಕೋಟಿ ರೂ.

* ಒಟ್ಟು ಸ್ವೀಕೃತಿ- 4,08647 ಕೋಟಿ ರೂ.

* ರಾಜಸ್ವ ಸ್ವೀಕೃತಿ- 2,92,477 ಕೋಟಿ ರೂ.

* ಸಾರ್ವಜನಿಕ ಋಣ- 1,16,000 ಸೇರಿದಂತೆ ಬಂಡವಾಳ ಸ್ವೀಕೃತಿ- 1,16,170 ಕೋಟಿ ರೂ.

* ಒಟ್ಟು ವೆಚ್ಚ- 4,09,549 ಕೋಟಿ ರೂ.

* ರಾಜಸ್ವ ವೆಚ್ಚ- 3,11,739 ಕೋಟಿ ರೂ.

* ಬಂಡವಾಳ ವೆಚ್ಚ- 71,336 ಕೋಟಿ ರೂ.
ಕರ್ನಾಟಕ ಬಜೆಟ್‌ 2025: ಅಯವ್ಯಯದ ಪಕ್ಷಿನೋಟ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಬಜೆಟ್‌ ಮಂಡಿಸಿದ್ದಾರೆ. ರಾಜ್ಯದ ಅಭಿವೃದ್ದಿಗಾಗಿ ವಿವಿಧ ವಲಯಗಳಿಗೆ ಸಾವಿರಾರು ಕೋಟಿ ಅನುದಾನ ನೀಡಿದ್ದಾರೆ.

ಅಯವ್ಯಯ ಪಕ್ಷಿನೋಟ:

* ಅಯವ್ಯಯ ಗಾತ್ರ (ಸಂಚಿತ ನಿಧಿ)- 4,09,549 ಕೋಟಿ ರೂ.

* ಒಟ್ಟು ಸ್ವೀಕೃತಿ- 4,08647 ಕೋಟಿ ರೂ.

* ರಾಜಸ್ವ ಸ್ವೀಕೃತಿ- 2,92,477 ಕೋಟಿ ರೂ.

* ಸಾರ್ವಜನಿಕ ಋಣ- 1,16,000 ಸೇರಿದಂತೆ ಬಂಡವಾಳ ಸ್ವೀಕೃತಿ- 1,16,170 ಕೋಟಿ ರೂ.

* ಒಟ್ಟು ವೆಚ್ಚ- 4,09,549 ಕೋಟಿ ರೂ.

* ರಾಜಸ್ವ ವೆಚ್ಚ- 3,11,739 ಕೋಟಿ ರೂ.

* ಬಂಡವಾಳ ವೆಚ್ಚ- 71,336 ಕೋಟಿ ರೂ.

* ಸಾಲ ಮರುಪಾವತಿ- 26,474 ಕೋಟಿ ರೂ.

* ಎಸ್‌ಸಿಪಿ ಹಾಗೂ ಎಸ್‌ಟಿಪಿ ಅಡಿಯಲ್ಲಿ ಅಯವ್ಯಯದಲ್ಲಿ ಒದಗಿಸಿದ ಅನುದಾನ- 42,018 ಕೋಟಿ ರೂ.

* ಮಹಿಳಾ ಅಯವ್ಯಯದಲ್ಲಿ ಒದಗಿಸಿದ ಅನುದಾನ- 94,084 ಕೋಟಿ ರೂ.

* ಮಕ್ಕಳ ಅಯವ್ಯಯದಲ್ಲಿ ಒದಗಿಸಿದ ಅನುದಾನ- 62,033 ಕೋಟಿ ರೂ.

* ರಾಜ್ಯದ ರಸ್ತೆ ಮತ್ತು ಮೂಲ ಸೌಕರ್ಯ ಅಭಿವೃದ್ದಿಗಾಗಿ 800 ಕೋಟಿ ರೂ. ವೆಚ್ಚದಲ್ಲಿ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ದಿ ಅಕರ್ಯಕ್ರಮ.

* ಸಾಲ ಮರುಪಾವತಿ- 26,474 ಕೋಟಿ ರೂ.

* ಎಸ್‌ಸಿಪಿ ಹಾಗೂ ಎಸ್‌ಟಿಪಿ ಅಡಿಯಲ್ಲಿ ಅಯವ್ಯಯದಲ್ಲಿ ಒದಗಿಸಿದ ಅನುದಾನ- 42,018 ಕೋಟಿ ರೂ.

* ಮಹಿಳಾ ಅಯವ್ಯಯದಲ್ಲಿ ಒದಗಿಸಿದ ಅನುದಾನ- 94,084 ಕೋಟಿ ರೂ.

* ಮಕ್ಕಳ ಅಯವ್ಯಯದಲ್ಲಿ ಒದಗಿಸಿದ ಅನುದಾನ- 62,033 ಕೋಟಿ ರೂ.

* ರಾಜ್ಯದ ರಸ್ತೆ ಮತ್ತು ಮೂಲ ಸೌಕರ್ಯ ಅಭಿವೃದ್ದಿಗಾಗಿ 800 ಕೋಟಿ ರೂ. ವೆಚ್ಚದಲ್ಲಿ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ದಿ ಅಕರ್ಯಕ್ರಮ.

ಆಂದೋಲನ ಡೆಸ್ಕ್

Recent Posts

ನವೆಂಬರ್‌ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ

ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…

1 hour ago

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…

2 hours ago

ಹಳೆಯ ವಿದ್ಯಾರ್ಥಿಗಳಿಂದ ಕನ್ನಡಮಯವಾದ ಸರ್ಕಾರಿ ಶಾಲೆ

ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…

2 hours ago

ಈ ಬಾರಿಯೂ ತೆಪ್ಪೋತ್ಸವ ನಡೆಯುವುದು ಅನುಮಾನ

ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…

2 hours ago

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

9 hours ago