ರಾಜ್ಯ

ಕರ್ನಾಟಕ ಬಜೆಟ್‌ 2025: ಅಯವ್ಯಯದ ಪಕ್ಷಿನೋಟ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಬಜೆಟ್‌ ಮಂಡಿಸಿದ್ದಾರೆ. ಬಡವರ ಹಾಗೂ ಶ್ರಮಿಕರ ಅಭಿವೃದ್ದಿ ಜೊತೆಗೆ ವಿವಿಧ ವಲಯಗಳ ಅಭಿವೃದ್ದಿಗಾಗಿ ಸಾವಿರಾರು ಕೋಟಿ ಅನುದಾನ ನೀಡಿದ್ದಾರೆ.

ಅಯವ್ಯಯ ಪಕ್ಷಿನೋಟ:

* ಅಯವ್ಯಯ ಗಾತ್ರ (ಸಂಚಿತ ನಿಧಿ)- 4,09,549 ಕೋಟಿ ರೂ.

* ಒಟ್ಟು ಸ್ವೀಕೃತಿ- 4,08647 ಕೋಟಿ ರೂ.

* ರಾಜಸ್ವ ಸ್ವೀಕೃತಿ- 2,92,477 ಕೋಟಿ ರೂ.

* ಸಾರ್ವಜನಿಕ ಋಣ- 1,16,000 ಸೇರಿದಂತೆ ಬಂಡವಾಳ ಸ್ವೀಕೃತಿ- 1,16,170 ಕೋಟಿ ರೂ.

* ಒಟ್ಟು ವೆಚ್ಚ- 4,09,549 ಕೋಟಿ ರೂ.

* ರಾಜಸ್ವ ವೆಚ್ಚ- 3,11,739 ಕೋಟಿ ರೂ.

* ಬಂಡವಾಳ ವೆಚ್ಚ- 71,336 ಕೋಟಿ ರೂ.
ಕರ್ನಾಟಕ ಬಜೆಟ್‌ 2025: ಅಯವ್ಯಯದ ಪಕ್ಷಿನೋಟ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಬಜೆಟ್‌ ಮಂಡಿಸಿದ್ದಾರೆ. ರಾಜ್ಯದ ಅಭಿವೃದ್ದಿಗಾಗಿ ವಿವಿಧ ವಲಯಗಳಿಗೆ ಸಾವಿರಾರು ಕೋಟಿ ಅನುದಾನ ನೀಡಿದ್ದಾರೆ.

ಅಯವ್ಯಯ ಪಕ್ಷಿನೋಟ:

* ಅಯವ್ಯಯ ಗಾತ್ರ (ಸಂಚಿತ ನಿಧಿ)- 4,09,549 ಕೋಟಿ ರೂ.

* ಒಟ್ಟು ಸ್ವೀಕೃತಿ- 4,08647 ಕೋಟಿ ರೂ.

* ರಾಜಸ್ವ ಸ್ವೀಕೃತಿ- 2,92,477 ಕೋಟಿ ರೂ.

* ಸಾರ್ವಜನಿಕ ಋಣ- 1,16,000 ಸೇರಿದಂತೆ ಬಂಡವಾಳ ಸ್ವೀಕೃತಿ- 1,16,170 ಕೋಟಿ ರೂ.

* ಒಟ್ಟು ವೆಚ್ಚ- 4,09,549 ಕೋಟಿ ರೂ.

* ರಾಜಸ್ವ ವೆಚ್ಚ- 3,11,739 ಕೋಟಿ ರೂ.

* ಬಂಡವಾಳ ವೆಚ್ಚ- 71,336 ಕೋಟಿ ರೂ.

* ಸಾಲ ಮರುಪಾವತಿ- 26,474 ಕೋಟಿ ರೂ.

* ಎಸ್‌ಸಿಪಿ ಹಾಗೂ ಎಸ್‌ಟಿಪಿ ಅಡಿಯಲ್ಲಿ ಅಯವ್ಯಯದಲ್ಲಿ ಒದಗಿಸಿದ ಅನುದಾನ- 42,018 ಕೋಟಿ ರೂ.

* ಮಹಿಳಾ ಅಯವ್ಯಯದಲ್ಲಿ ಒದಗಿಸಿದ ಅನುದಾನ- 94,084 ಕೋಟಿ ರೂ.

* ಮಕ್ಕಳ ಅಯವ್ಯಯದಲ್ಲಿ ಒದಗಿಸಿದ ಅನುದಾನ- 62,033 ಕೋಟಿ ರೂ.

* ರಾಜ್ಯದ ರಸ್ತೆ ಮತ್ತು ಮೂಲ ಸೌಕರ್ಯ ಅಭಿವೃದ್ದಿಗಾಗಿ 800 ಕೋಟಿ ರೂ. ವೆಚ್ಚದಲ್ಲಿ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ದಿ ಅಕರ್ಯಕ್ರಮ.

* ಸಾಲ ಮರುಪಾವತಿ- 26,474 ಕೋಟಿ ರೂ.

* ಎಸ್‌ಸಿಪಿ ಹಾಗೂ ಎಸ್‌ಟಿಪಿ ಅಡಿಯಲ್ಲಿ ಅಯವ್ಯಯದಲ್ಲಿ ಒದಗಿಸಿದ ಅನುದಾನ- 42,018 ಕೋಟಿ ರೂ.

* ಮಹಿಳಾ ಅಯವ್ಯಯದಲ್ಲಿ ಒದಗಿಸಿದ ಅನುದಾನ- 94,084 ಕೋಟಿ ರೂ.

* ಮಕ್ಕಳ ಅಯವ್ಯಯದಲ್ಲಿ ಒದಗಿಸಿದ ಅನುದಾನ- 62,033 ಕೋಟಿ ರೂ.

* ರಾಜ್ಯದ ರಸ್ತೆ ಮತ್ತು ಮೂಲ ಸೌಕರ್ಯ ಅಭಿವೃದ್ದಿಗಾಗಿ 800 ಕೋಟಿ ರೂ. ವೆಚ್ಚದಲ್ಲಿ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ದಿ ಅಕರ್ಯಕ್ರಮ.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

11 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

12 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

12 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

12 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

13 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

13 hours ago