ರಾಜ್ಯ

ಕರ್ನಾಟಕ ಬಜೆಟ್‌ 2025: ಅಯವ್ಯಯದ ಪಕ್ಷಿನೋಟ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಬಜೆಟ್‌ ಮಂಡಿಸಿದ್ದಾರೆ. ಬಡವರ ಹಾಗೂ ಶ್ರಮಿಕರ ಅಭಿವೃದ್ದಿ ಜೊತೆಗೆ ವಿವಿಧ ವಲಯಗಳ ಅಭಿವೃದ್ದಿಗಾಗಿ ಸಾವಿರಾರು ಕೋಟಿ ಅನುದಾನ ನೀಡಿದ್ದಾರೆ.

ಅಯವ್ಯಯ ಪಕ್ಷಿನೋಟ:

* ಅಯವ್ಯಯ ಗಾತ್ರ (ಸಂಚಿತ ನಿಧಿ)- 4,09,549 ಕೋಟಿ ರೂ.

* ಒಟ್ಟು ಸ್ವೀಕೃತಿ- 4,08647 ಕೋಟಿ ರೂ.

* ರಾಜಸ್ವ ಸ್ವೀಕೃತಿ- 2,92,477 ಕೋಟಿ ರೂ.

* ಸಾರ್ವಜನಿಕ ಋಣ- 1,16,000 ಸೇರಿದಂತೆ ಬಂಡವಾಳ ಸ್ವೀಕೃತಿ- 1,16,170 ಕೋಟಿ ರೂ.

* ಒಟ್ಟು ವೆಚ್ಚ- 4,09,549 ಕೋಟಿ ರೂ.

* ರಾಜಸ್ವ ವೆಚ್ಚ- 3,11,739 ಕೋಟಿ ರೂ.

* ಬಂಡವಾಳ ವೆಚ್ಚ- 71,336 ಕೋಟಿ ರೂ.
ಕರ್ನಾಟಕ ಬಜೆಟ್‌ 2025: ಅಯವ್ಯಯದ ಪಕ್ಷಿನೋಟ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಬಜೆಟ್‌ ಮಂಡಿಸಿದ್ದಾರೆ. ರಾಜ್ಯದ ಅಭಿವೃದ್ದಿಗಾಗಿ ವಿವಿಧ ವಲಯಗಳಿಗೆ ಸಾವಿರಾರು ಕೋಟಿ ಅನುದಾನ ನೀಡಿದ್ದಾರೆ.

ಅಯವ್ಯಯ ಪಕ್ಷಿನೋಟ:

* ಅಯವ್ಯಯ ಗಾತ್ರ (ಸಂಚಿತ ನಿಧಿ)- 4,09,549 ಕೋಟಿ ರೂ.

* ಒಟ್ಟು ಸ್ವೀಕೃತಿ- 4,08647 ಕೋಟಿ ರೂ.

* ರಾಜಸ್ವ ಸ್ವೀಕೃತಿ- 2,92,477 ಕೋಟಿ ರೂ.

* ಸಾರ್ವಜನಿಕ ಋಣ- 1,16,000 ಸೇರಿದಂತೆ ಬಂಡವಾಳ ಸ್ವೀಕೃತಿ- 1,16,170 ಕೋಟಿ ರೂ.

* ಒಟ್ಟು ವೆಚ್ಚ- 4,09,549 ಕೋಟಿ ರೂ.

* ರಾಜಸ್ವ ವೆಚ್ಚ- 3,11,739 ಕೋಟಿ ರೂ.

* ಬಂಡವಾಳ ವೆಚ್ಚ- 71,336 ಕೋಟಿ ರೂ.

* ಸಾಲ ಮರುಪಾವತಿ- 26,474 ಕೋಟಿ ರೂ.

* ಎಸ್‌ಸಿಪಿ ಹಾಗೂ ಎಸ್‌ಟಿಪಿ ಅಡಿಯಲ್ಲಿ ಅಯವ್ಯಯದಲ್ಲಿ ಒದಗಿಸಿದ ಅನುದಾನ- 42,018 ಕೋಟಿ ರೂ.

* ಮಹಿಳಾ ಅಯವ್ಯಯದಲ್ಲಿ ಒದಗಿಸಿದ ಅನುದಾನ- 94,084 ಕೋಟಿ ರೂ.

* ಮಕ್ಕಳ ಅಯವ್ಯಯದಲ್ಲಿ ಒದಗಿಸಿದ ಅನುದಾನ- 62,033 ಕೋಟಿ ರೂ.

* ರಾಜ್ಯದ ರಸ್ತೆ ಮತ್ತು ಮೂಲ ಸೌಕರ್ಯ ಅಭಿವೃದ್ದಿಗಾಗಿ 800 ಕೋಟಿ ರೂ. ವೆಚ್ಚದಲ್ಲಿ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ದಿ ಅಕರ್ಯಕ್ರಮ.

* ಸಾಲ ಮರುಪಾವತಿ- 26,474 ಕೋಟಿ ರೂ.

* ಎಸ್‌ಸಿಪಿ ಹಾಗೂ ಎಸ್‌ಟಿಪಿ ಅಡಿಯಲ್ಲಿ ಅಯವ್ಯಯದಲ್ಲಿ ಒದಗಿಸಿದ ಅನುದಾನ- 42,018 ಕೋಟಿ ರೂ.

* ಮಹಿಳಾ ಅಯವ್ಯಯದಲ್ಲಿ ಒದಗಿಸಿದ ಅನುದಾನ- 94,084 ಕೋಟಿ ರೂ.

* ಮಕ್ಕಳ ಅಯವ್ಯಯದಲ್ಲಿ ಒದಗಿಸಿದ ಅನುದಾನ- 62,033 ಕೋಟಿ ರೂ.

* ರಾಜ್ಯದ ರಸ್ತೆ ಮತ್ತು ಮೂಲ ಸೌಕರ್ಯ ಅಭಿವೃದ್ದಿಗಾಗಿ 800 ಕೋಟಿ ರೂ. ವೆಚ್ಚದಲ್ಲಿ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ದಿ ಅಕರ್ಯಕ್ರಮ.

ಆಂದೋಲನ ಡೆಸ್ಕ್

Recent Posts

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 mins ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

6 mins ago

ಹಾರಂಗಿ ಸಾಕಾನೆ ಶಿಬಿರ ಪ್ರವಾಸಿಗರಿಗೆ ಮುಕ್ತ

ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…

11 mins ago

ಕ್ವಾರಿ, ಕ್ರಷರ್‌ಗಳ ಬಂದ್; ನಿರ್ಮಾಣ ವಲಯಕ್ಕೆ ತಟ್ಟಿದ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…

17 mins ago

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

9 hours ago