ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಬಡವರ ಹಾಗೂ ಶ್ರಮಿಕರ ಅಭಿವೃದ್ದಿ ಜೊತೆಗೆ ವಿವಿಧ ವಲಯಗಳ ಅಭಿವೃದ್ದಿಗಾಗಿ ಸಾವಿರಾರು ಕೋಟಿ ಅನುದಾನ ನೀಡಿದ್ದಾರೆ.
ಅಯವ್ಯಯ ಪಕ್ಷಿನೋಟ:
* ಅಯವ್ಯಯ ಗಾತ್ರ (ಸಂಚಿತ ನಿಧಿ)- 4,09,549 ಕೋಟಿ ರೂ.
* ಒಟ್ಟು ಸ್ವೀಕೃತಿ- 4,08647 ಕೋಟಿ ರೂ.
* ರಾಜಸ್ವ ಸ್ವೀಕೃತಿ- 2,92,477 ಕೋಟಿ ರೂ.
* ಸಾರ್ವಜನಿಕ ಋಣ- 1,16,000 ಸೇರಿದಂತೆ ಬಂಡವಾಳ ಸ್ವೀಕೃತಿ- 1,16,170 ಕೋಟಿ ರೂ.
* ಒಟ್ಟು ವೆಚ್ಚ- 4,09,549 ಕೋಟಿ ರೂ.
* ರಾಜಸ್ವ ವೆಚ್ಚ- 3,11,739 ಕೋಟಿ ರೂ.
* ಬಂಡವಾಳ ವೆಚ್ಚ- 71,336 ಕೋಟಿ ರೂ.
ಕರ್ನಾಟಕ ಬಜೆಟ್ 2025: ಅಯವ್ಯಯದ ಪಕ್ಷಿನೋಟ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಅಭಿವೃದ್ದಿಗಾಗಿ ವಿವಿಧ ವಲಯಗಳಿಗೆ ಸಾವಿರಾರು ಕೋಟಿ ಅನುದಾನ ನೀಡಿದ್ದಾರೆ.
ಅಯವ್ಯಯ ಪಕ್ಷಿನೋಟ:
* ಅಯವ್ಯಯ ಗಾತ್ರ (ಸಂಚಿತ ನಿಧಿ)- 4,09,549 ಕೋಟಿ ರೂ.
* ಒಟ್ಟು ಸ್ವೀಕೃತಿ- 4,08647 ಕೋಟಿ ರೂ.
* ರಾಜಸ್ವ ಸ್ವೀಕೃತಿ- 2,92,477 ಕೋಟಿ ರೂ.
* ಸಾರ್ವಜನಿಕ ಋಣ- 1,16,000 ಸೇರಿದಂತೆ ಬಂಡವಾಳ ಸ್ವೀಕೃತಿ- 1,16,170 ಕೋಟಿ ರೂ.
* ಒಟ್ಟು ವೆಚ್ಚ- 4,09,549 ಕೋಟಿ ರೂ.
* ರಾಜಸ್ವ ವೆಚ್ಚ- 3,11,739 ಕೋಟಿ ರೂ.
* ಬಂಡವಾಳ ವೆಚ್ಚ- 71,336 ಕೋಟಿ ರೂ.
* ಸಾಲ ಮರುಪಾವತಿ- 26,474 ಕೋಟಿ ರೂ.
* ಎಸ್ಸಿಪಿ ಹಾಗೂ ಎಸ್ಟಿಪಿ ಅಡಿಯಲ್ಲಿ ಅಯವ್ಯಯದಲ್ಲಿ ಒದಗಿಸಿದ ಅನುದಾನ- 42,018 ಕೋಟಿ ರೂ.
* ಮಹಿಳಾ ಅಯವ್ಯಯದಲ್ಲಿ ಒದಗಿಸಿದ ಅನುದಾನ- 94,084 ಕೋಟಿ ರೂ.
* ಮಕ್ಕಳ ಅಯವ್ಯಯದಲ್ಲಿ ಒದಗಿಸಿದ ಅನುದಾನ- 62,033 ಕೋಟಿ ರೂ.
* ರಾಜ್ಯದ ರಸ್ತೆ ಮತ್ತು ಮೂಲ ಸೌಕರ್ಯ ಅಭಿವೃದ್ದಿಗಾಗಿ 800 ಕೋಟಿ ರೂ. ವೆಚ್ಚದಲ್ಲಿ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ದಿ ಅಕರ್ಯಕ್ರಮ.
* ಸಾಲ ಮರುಪಾವತಿ- 26,474 ಕೋಟಿ ರೂ.
* ಎಸ್ಸಿಪಿ ಹಾಗೂ ಎಸ್ಟಿಪಿ ಅಡಿಯಲ್ಲಿ ಅಯವ್ಯಯದಲ್ಲಿ ಒದಗಿಸಿದ ಅನುದಾನ- 42,018 ಕೋಟಿ ರೂ.
* ಮಹಿಳಾ ಅಯವ್ಯಯದಲ್ಲಿ ಒದಗಿಸಿದ ಅನುದಾನ- 94,084 ಕೋಟಿ ರೂ.
* ಮಕ್ಕಳ ಅಯವ್ಯಯದಲ್ಲಿ ಒದಗಿಸಿದ ಅನುದಾನ- 62,033 ಕೋಟಿ ರೂ.
* ರಾಜ್ಯದ ರಸ್ತೆ ಮತ್ತು ಮೂಲ ಸೌಕರ್ಯ ಅಭಿವೃದ್ದಿಗಾಗಿ 800 ಕೋಟಿ ರೂ. ವೆಚ್ಚದಲ್ಲಿ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ದಿ ಅಕರ್ಯಕ್ರಮ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…