ರಾಜ್ಯ

ಕರ್ನಾಟಕ ಬಜೆಟ್‌ 2025: ಅಯವ್ಯಯದ ಪಕ್ಷಿನೋಟ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಬಜೆಟ್‌ ಮಂಡಿಸಿದ್ದಾರೆ. ಬಡವರ ಹಾಗೂ ಶ್ರಮಿಕರ ಅಭಿವೃದ್ದಿ ಜೊತೆಗೆ ವಿವಿಧ ವಲಯಗಳ ಅಭಿವೃದ್ದಿಗಾಗಿ ಸಾವಿರಾರು ಕೋಟಿ ಅನುದಾನ ನೀಡಿದ್ದಾರೆ.

ಅಯವ್ಯಯ ಪಕ್ಷಿನೋಟ:

* ಅಯವ್ಯಯ ಗಾತ್ರ (ಸಂಚಿತ ನಿಧಿ)- 4,09,549 ಕೋಟಿ ರೂ.

* ಒಟ್ಟು ಸ್ವೀಕೃತಿ- 4,08647 ಕೋಟಿ ರೂ.

* ರಾಜಸ್ವ ಸ್ವೀಕೃತಿ- 2,92,477 ಕೋಟಿ ರೂ.

* ಸಾರ್ವಜನಿಕ ಋಣ- 1,16,000 ಸೇರಿದಂತೆ ಬಂಡವಾಳ ಸ್ವೀಕೃತಿ- 1,16,170 ಕೋಟಿ ರೂ.

* ಒಟ್ಟು ವೆಚ್ಚ- 4,09,549 ಕೋಟಿ ರೂ.

* ರಾಜಸ್ವ ವೆಚ್ಚ- 3,11,739 ಕೋಟಿ ರೂ.

* ಬಂಡವಾಳ ವೆಚ್ಚ- 71,336 ಕೋಟಿ ರೂ.
ಕರ್ನಾಟಕ ಬಜೆಟ್‌ 2025: ಅಯವ್ಯಯದ ಪಕ್ಷಿನೋಟ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಬಜೆಟ್‌ ಮಂಡಿಸಿದ್ದಾರೆ. ರಾಜ್ಯದ ಅಭಿವೃದ್ದಿಗಾಗಿ ವಿವಿಧ ವಲಯಗಳಿಗೆ ಸಾವಿರಾರು ಕೋಟಿ ಅನುದಾನ ನೀಡಿದ್ದಾರೆ.

ಅಯವ್ಯಯ ಪಕ್ಷಿನೋಟ:

* ಅಯವ್ಯಯ ಗಾತ್ರ (ಸಂಚಿತ ನಿಧಿ)- 4,09,549 ಕೋಟಿ ರೂ.

* ಒಟ್ಟು ಸ್ವೀಕೃತಿ- 4,08647 ಕೋಟಿ ರೂ.

* ರಾಜಸ್ವ ಸ್ವೀಕೃತಿ- 2,92,477 ಕೋಟಿ ರೂ.

* ಸಾರ್ವಜನಿಕ ಋಣ- 1,16,000 ಸೇರಿದಂತೆ ಬಂಡವಾಳ ಸ್ವೀಕೃತಿ- 1,16,170 ಕೋಟಿ ರೂ.

* ಒಟ್ಟು ವೆಚ್ಚ- 4,09,549 ಕೋಟಿ ರೂ.

* ರಾಜಸ್ವ ವೆಚ್ಚ- 3,11,739 ಕೋಟಿ ರೂ.

* ಬಂಡವಾಳ ವೆಚ್ಚ- 71,336 ಕೋಟಿ ರೂ.

* ಸಾಲ ಮರುಪಾವತಿ- 26,474 ಕೋಟಿ ರೂ.

* ಎಸ್‌ಸಿಪಿ ಹಾಗೂ ಎಸ್‌ಟಿಪಿ ಅಡಿಯಲ್ಲಿ ಅಯವ್ಯಯದಲ್ಲಿ ಒದಗಿಸಿದ ಅನುದಾನ- 42,018 ಕೋಟಿ ರೂ.

* ಮಹಿಳಾ ಅಯವ್ಯಯದಲ್ಲಿ ಒದಗಿಸಿದ ಅನುದಾನ- 94,084 ಕೋಟಿ ರೂ.

* ಮಕ್ಕಳ ಅಯವ್ಯಯದಲ್ಲಿ ಒದಗಿಸಿದ ಅನುದಾನ- 62,033 ಕೋಟಿ ರೂ.

* ರಾಜ್ಯದ ರಸ್ತೆ ಮತ್ತು ಮೂಲ ಸೌಕರ್ಯ ಅಭಿವೃದ್ದಿಗಾಗಿ 800 ಕೋಟಿ ರೂ. ವೆಚ್ಚದಲ್ಲಿ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ದಿ ಅಕರ್ಯಕ್ರಮ.

* ಸಾಲ ಮರುಪಾವತಿ- 26,474 ಕೋಟಿ ರೂ.

* ಎಸ್‌ಸಿಪಿ ಹಾಗೂ ಎಸ್‌ಟಿಪಿ ಅಡಿಯಲ್ಲಿ ಅಯವ್ಯಯದಲ್ಲಿ ಒದಗಿಸಿದ ಅನುದಾನ- 42,018 ಕೋಟಿ ರೂ.

* ಮಹಿಳಾ ಅಯವ್ಯಯದಲ್ಲಿ ಒದಗಿಸಿದ ಅನುದಾನ- 94,084 ಕೋಟಿ ರೂ.

* ಮಕ್ಕಳ ಅಯವ್ಯಯದಲ್ಲಿ ಒದಗಿಸಿದ ಅನುದಾನ- 62,033 ಕೋಟಿ ರೂ.

* ರಾಜ್ಯದ ರಸ್ತೆ ಮತ್ತು ಮೂಲ ಸೌಕರ್ಯ ಅಭಿವೃದ್ದಿಗಾಗಿ 800 ಕೋಟಿ ರೂ. ವೆಚ್ಚದಲ್ಲಿ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ದಿ ಅಕರ್ಯಕ್ರಮ.

ಆಂದೋಲನ ಡೆಸ್ಕ್

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

4 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

5 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

5 hours ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

14 hours ago