ಬೆಂಗಳೂರು: ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ಬಸ್ಗಳಿಗೆ ಮಸಿ ಬಳಿದು ಪುಂಡಾಟಿಕೆ ಮೆರೆದಿರುವುದನ್ನು ಖಂಡಿಸಿ ಇದೇ ಮಾರ್ಚ್.22ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ.
ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಾರ್ಚ್.22ರಂದು ಅಖಂಡ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ.
ಹೀಗಾಗಿ ಅಂದು ರಾಜ್ಯದಲ್ಲಿ ಏನಿರುತ್ತೆ-ಏನಿರಲ್ಲ? ಎಂಬುದರ ವಿವರ ಈ ಕೆಳಕಂಡಂತಿದೆ.
ಕರ್ನಾಟಕ ಬಂದ್ಗೆ ಓಲಾ, ಊಬರ್, ಆಟೋ ಸಂಘಗಳು ಕೂಡ ಬೆಂಬಲ ನೀಡಿವೆ. ಹೀಗಾಗಿ ಅಂದು ಓಲಾ, ಊಬರ್ ಹಾಗೂ ಆಟೋಗಳು ರಸ್ತೆಗಳಿಯುವುದಿಲ್ಲ. ಅದೇ ರೀತಿಯಾಗಿ ಕಾರ್ಮಿಕ ಪರಿಷತ್ ಸಂಪೂರ್ಣ ಬೆಂಬಲ ನೀಡಿದೆ.
ಇನ್ನು ಹೋಟೆಲ್ ಅಸೋಸಿಯೇಷನ್ನಿಂದ ನೈತಿಕ ಬೆಂಬಲ ನೀಡಿದ್ದು, ಬಂದ್ ದಿನ ಎಂದಿನಂತೆ ಹೋಟೆಲ್ಗಳು ತೆರೆದಿರುತ್ತವೆ.
ಇನ್ನು ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ಗಳು ಎಂದಿನಂತೆ ಸಂಚರಿಸಲಿದ್ದು, ದೂರದ ಊರಿಗೆ ಪ್ರಯಾಣ ಬೆಳೆಸುವ ಜನರು ಯಾವುದೇ ಆತಂಕವಿಲ್ಲದೇ ಪ್ರಯಾಣ ಮಾಡಬಹುದಾಗಿದೆ.
ಅಂದಿನ ದಿನ ಆಸ್ಪತ್ರೆ, ಮೆಡಿಕಲ್, ಹಾಲು, ಅಗತ್ಯವಸ್ತುಗಳು, ಮೆಟ್ರೋ, ಕೆಎಸ್ಆರ್ಟಿಸಿ ಬಸ್ಗಳು ಇರುತ್ತವೆ. ಬಂದ್ ದಿನ ಓಲಾ, ಊಬರ್, ಆಟೋ ರಸ್ತೆಗಳಿಯಲ್ಲ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…