ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಅಂತ್ಯವಾಗಿದ್ದು, ಈ ಸಭೆಯಲ್ಲಿ 35 ವಿಷಯಗಳ ಚರ್ಚೆ ನಡೆದಿದೆ. ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಹೆಚ್ಕೆ ಪಾಟೀಲ್ ನೋಂದಣಿ ವಿವಾಹ ಸರಳೀಕರಣಕ್ಕೆ ಸಮ್ಮತಿ ಹಾಗೂ ಹಿಂದೂ ಮ್ಯಾರೇಜ್ ಆಕ್ಟ್ ತಿದ್ದುಪಡಿಗೆ ಸಚಿವ ಸಂಪುಟ ಅನುಮೋದಿನೆ ನೀಡಿದೆ ಎಂದು ಹೇಳಿಕೆ ನೀಡಿದರು.
ಮೊದಲು ಕಚೇರಿಗಳಲ್ಲಿ ನೋಂದಣಿ ವಿವಾಹವಾಗುತ್ತಿದ್ದವು. ಈಗ ಆನ್ಲೈನ್ ಮೂಲಕ ನೋಂದಣಿಗೆ ಅವಕಾಶ ನೀಡಲಾಗಿದೆ. ಗ್ರಾಮ 1, ಕಾವೇರಿ 2 ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಇನ್ನುಮುಂದೆ ಸಬ್ ರಿಜಿಸ್ಟರ್ ಕಚೇರಿಗೆ ಭೇಟಿ ನೀಡಬೇಕು ಎಂದಿಲ್ಲ ಎಂದು ಮಾಹಿತಿ ನೀಡಿದರು.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…