ರಾಜ್ಯ

ಕೇಂದ್ರದ ವಿರುದ್ಧ ಫೆಬ್ರವರಿ 7ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ

ಕೇಂದ್ರ ಸರ್ಕಾರದ ತಾರತಮ್ಯದ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಇದೇ ಫೆಬ್ರವರಿ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನವದೆಹಲಿಯಲ್ಲಿ ಪ್ರತಿಭಟನೆ ನಡೆಯಲಿದೆ.

ಈ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸಿದ್ದು, ಸಿದ್ದರಾಮಯ್ಯ ಸಹ ಒಪ್ಪಿಗೆ ಸೂಚಿಸಿದ್ದಾರೆ.

ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ ಐದು ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ಹಣ ನಷ್ಟವಾಗಿದೆ. ಹೀಗಾಗಿ ಫೆಬ್ರವರಿ 7 ರಂದು ಕರ್ನಾಟಕ ಸರ್ಕಾರವು ಪ್ರತಿಭಟನೆ ನಡೆಸಲಿದೆ. ಈ ಪ್ರತಿಭಟನೆಯಲ್ಲಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್‌ ಸದಸ್ಯರು ಭಾಗವಹಿಸಲಿದ್ದಾರೆ ಎಂಬ ಮಾಹಿತಿ ನೀಡಿದ ಡಿಕೆ ಶಿವಕುಮಾರ್‌ ಪ್ರತಿಭಟನೆ ನಡೆಸಲು ಸ್ಥಳಾವಕಾಶಕ್ಕಾಗಿ ಕೇಂದ್ರಕ್ಕೆ ಪತ್ರ ಬರೆಯಲಾಗಿದ್ದು, ಅನುಮತಿ ಸಿಕ್ಕ ಸ್ಥಳದಲ್ಲಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ತಿಳಿಸಿದರು.

andolana

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

2 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago