ರಾಜ್ಯ

ರಾಜ್ಯದಲ್ಲಿ 800ರ ಗಡಿ ದಾಟಿದ ಕೊರೊನಾ ಪ್ರಕರಣ: ಆರೋಗ್ಯ ಇಲಾಖೆಯಿಂದ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ 800ರ ಗಡಿ ದಾಟಿದೆ. ರಾಜ್ಯದಲ್ಲಿ ಇದುವರೆಗೂ 837 ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಒಟ್ಟು 444 ಸಕ್ರಿಯ ಕೊವಿಡ್ ಪ್ರಕರಣಗಳಿರುವುದು ವಿಶೇಷವಾಗಿದೆ.

ನಿನ್ನೆ ಒಂದೇ ದಿನ 41 ಜನರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಇಲ್ಲಿಯವರೆಗೂ 386 ಜನ ಡಿಸ್ಟಾರ್ಜ್ ಆಗಿದ್ದರೆ, 444 ಜನ ಹೋಮ್ ಐಸೋಲೇಷನ್‍ನಲ್ಲಿದ್ದಾರೆ. ಸದ್ಯ ಕೊವಿಡ್ ಪಾಸಿಟಿವ್ ರೇಟ್ ಶೇ.7.1ರಷ್ಟಿದೆ.

ಈ ಲಕ್ಷಣಗಳನ್ನು ನೋಡುತ್ತಿದ್ದರೆ ರಾಜ್ಯದಲ್ಲಿ ಮತ್ತೆ ಕೊರೊನಾ ಮಹಾಮಾರಿ ಒಕ್ಕರಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಇದನ್ನೂ ಓದಿ:- ದೆಹಲಿ ಸಿಎಂ ರೇಖಾ ಗುಪ್ತಾಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿ ಅರೆಸ್ಟ್‌

ಆದರೂ ತಜ್ಞ ವೈದ್ಯರು ಈ ಬಾರಿಯ ಕೊರೊನಾ ಸೋಂಕು ಮಾರಣಾಂತಿಕವಾಗಿಲ್ಲ ಎಂದು ಹೇಳಿದ್ದು, ಜನತೆ ಕೊರೊನಾ ಮಹಾಮಾರಿಯಿಂದ ತಪ್ಪಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯಕವಾಗಿದೆ ಎಂದು ಸೂಚನೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

3 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

3 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

3 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

3 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

3 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

4 hours ago