ಬೆಂಗಳೂರು : ರಾಜ್ಯದಲ್ಲಿ ೬ ದಿನ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಒಂದು ವಾರದಿಂದ ರಾಜ್ಯದ ಕರಾವಳಿ ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದು, ಇಂದಿನಿಂದ ೬ ದಿನಗಳವರೆಗೆ ಮಳೆ ಮುಂದುವರೆಯಲಿದೆ. ಈ ಕಾರಣದಿಂದ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಕೂಡ ಇಂದಿನಿಂದ ೫ ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಬೆಂಗಳೂರಿನಲ್ಲಿಯೂ ಕೂಡ ೪ ದಿನ ಮೋಡ ಕವಿದ ವಾತಾವರಣದವಿರಲಿದ್ದು, ನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ೨೮ ಡಿಗ್ರಿ ಸೆಲ್ಸಿಯಸ್ , ಕನಿಷ್ಠ ೨೧ ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮೈಸೂರಿನಲ್ಲಿ ಗರಿಷ್ಠ ತಾಪಮಾನ ೨೮ ಡಿಗ್ರಿ ಸೆಲ್ಸಿಯಸ್ , ಕನಿಷ್ಠ ೨೧ ಡಿಗ್ರಿ ಸೆಲ್ಸಿಯಸ್ ಹಾಗೂ ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ ೨೧ ಡಿಗ್ರಿ ಸೆಲ್ಸಿಯಸ್ , ಕನಿಷ್ಠ ೧೭ ಡಿಗ್ರಿ ಸೆಲ್ಸಿಯಸ್ , ಇನ್ನು ಶಿವಮೊಗ್ಗದಲ್ಲಿ ಗರಿಷ್ಠ ತಾಪಮಾನ ೨೬ ಡಿಗ್ರಿ ಸೆಲ್ಸಿಯಸ್ , ಕನಿಷ್ಠ ೨೨ ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಬೆಂಗಳೂರು: ಕೆಜಿಎಫ್-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್ ಸ್ಟಾರ್ ಯಶ್ ಅಭಿನಯದ…
ತುಮಕೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ.…
ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…
ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.…
ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…