ಬೆಂಗಳೂರು : ರಾಜ್ಯದಲ್ಲಿ ೬ ದಿನ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಒಂದು ವಾರದಿಂದ ರಾಜ್ಯದ ಕರಾವಳಿ ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದು, ಇಂದಿನಿಂದ ೬ ದಿನಗಳವರೆಗೆ ಮಳೆ ಮುಂದುವರೆಯಲಿದೆ. ಈ ಕಾರಣದಿಂದ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಕೂಡ ಇಂದಿನಿಂದ ೫ ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಬೆಂಗಳೂರಿನಲ್ಲಿಯೂ ಕೂಡ ೪ ದಿನ ಮೋಡ ಕವಿದ ವಾತಾವರಣದವಿರಲಿದ್ದು, ನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ೨೮ ಡಿಗ್ರಿ ಸೆಲ್ಸಿಯಸ್ , ಕನಿಷ್ಠ ೨೧ ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮೈಸೂರಿನಲ್ಲಿ ಗರಿಷ್ಠ ತಾಪಮಾನ ೨೮ ಡಿಗ್ರಿ ಸೆಲ್ಸಿಯಸ್ , ಕನಿಷ್ಠ ೨೧ ಡಿಗ್ರಿ ಸೆಲ್ಸಿಯಸ್ ಹಾಗೂ ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ ೨೧ ಡಿಗ್ರಿ ಸೆಲ್ಸಿಯಸ್ , ಕನಿಷ್ಠ ೧೭ ಡಿಗ್ರಿ ಸೆಲ್ಸಿಯಸ್ , ಇನ್ನು ಶಿವಮೊಗ್ಗದಲ್ಲಿ ಗರಿಷ್ಠ ತಾಪಮಾನ ೨೬ ಡಿಗ್ರಿ ಸೆಲ್ಸಿಯಸ್ , ಕನಿಷ್ಠ ೨೨ ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…