ರಾಜ್ಯ

ಮೈಸೂರು| ಬಿಜೆಪಿ ಪ್ರತಿಭಟನೆಗೆ ಷರತ್ತುಬದ್ಧ ಅನುಮತಿ: ಹೈಕೋರ್ಟ್‌

ಮೈಸೂರು: ನಗರದ ಉದಯಗಿರಿ ಪೊಲೀಸ್‌ ಠಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲು ಹೈಕೋರ್ಟ್‌ ಷರತ್ತು ಬದ್ಧ ಅನುಮತಿ ನೀಡಿದೆ.

ಉದಯಗಿರಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗೆ ಅನುಮತಿ ನೀಡಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಇಂದು(ಫೆಬ್ರವರಿ.24) ಬಿಜೆಪಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿ ವಿಚಾರಣೆಯನ್ನು ನಡೆಸಿದ ಹೈಕೋರ್ಟ್‌, ಬಿಜೆಪಿ ಪ್ರತಿಭಟನೆಗೆ ಅನುಮತಿ ನೀಡಿದ್ದು, ಷರತ್ತು ಬದ್ಧ ನಿಯಮಗಳನ್ನು ವಿಧಿಸಿದೆ. ಅಲ್ಲದೇ ಈ ಪ್ರತಿಭಟನೆಯನ್ನು ಶಾಂತಿಯುತವಾಗಿ ನಡೆಸಬೇಕು. ಧರಣಿಯ ವೇಳೆ ವಿಡಿಯೋ ಮಾಡಬೇಕು ಎಂದು ಮೈಸೂರು ಆಯುಕ್ತರಿಗೆ ಸೂಚನೆ ನೀಡಿದೆ.

ಹೈಕೋರ್ಟ್‌ ಹೇಳಿದ್ದೇನು?

ಬಜೆಪಿ ಪ್ರತಿಭಟನೆಯನ್ನು ಇಂದು ಮಧ್ಯಾಹ್ನ 3.30 ಗಂಟೆಯ ವೇಳೆಗೆ ಫುಟ್‌ಬಾಲ್‌ ಮೈದಾನದಲ್ಲಿ ಪ್ರತಿಭಟನೆಗೆ ಅನುಮತಿ ನೀಡಿದ್ದು, ಧರಣಿಯಲ್ಲಿ 300 ಕ್ಕಿಂತ ಅಧಿಕ ಮಂದಿ ಸೇರುವಂತಿಲ್ಲ. ಧರಣಿ ಸಂದರ್ಭದಲ್ಲಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಬಾರದು ಎಂದು ಆದೇಶಿಸಿದೆ.

ಇನ್ನು ಪ್ರತಿಭಟನೆ ಆಯೋಜಕರಿಗೆ 1 ಲಕ್ಷ ರೂ. ದಂಡ ವಿಧಿಸಲು ತಿಳಿಸಿದ್ದು, ಪ್ರತಿಭಟನೆಯ ವೇಳೆ ಅಹಿತಕರ ಘಟನೆ ಸಂಭವಿಸಿದರೆ ಅರ್ಜಿದಾರರೇ ಹೊಣೆಯಾಗಿರುತ್ತಾರೆ ಎಂದು ತಿಳಿಸಿದೆ.

ಅರ್ಚನ ಎಸ್‌ ಎಸ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

4 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

4 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

5 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

6 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

6 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

7 hours ago