ರಾಜ್ಯ

ಮೈಸೂರು| ಬಿಜೆಪಿ ಪ್ರತಿಭಟನೆಗೆ ಷರತ್ತುಬದ್ಧ ಅನುಮತಿ: ಹೈಕೋರ್ಟ್‌

ಮೈಸೂರು: ನಗರದ ಉದಯಗಿರಿ ಪೊಲೀಸ್‌ ಠಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲು ಹೈಕೋರ್ಟ್‌ ಷರತ್ತು ಬದ್ಧ ಅನುಮತಿ ನೀಡಿದೆ.

ಉದಯಗಿರಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗೆ ಅನುಮತಿ ನೀಡಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಇಂದು(ಫೆಬ್ರವರಿ.24) ಬಿಜೆಪಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿ ವಿಚಾರಣೆಯನ್ನು ನಡೆಸಿದ ಹೈಕೋರ್ಟ್‌, ಬಿಜೆಪಿ ಪ್ರತಿಭಟನೆಗೆ ಅನುಮತಿ ನೀಡಿದ್ದು, ಷರತ್ತು ಬದ್ಧ ನಿಯಮಗಳನ್ನು ವಿಧಿಸಿದೆ. ಅಲ್ಲದೇ ಈ ಪ್ರತಿಭಟನೆಯನ್ನು ಶಾಂತಿಯುತವಾಗಿ ನಡೆಸಬೇಕು. ಧರಣಿಯ ವೇಳೆ ವಿಡಿಯೋ ಮಾಡಬೇಕು ಎಂದು ಮೈಸೂರು ಆಯುಕ್ತರಿಗೆ ಸೂಚನೆ ನೀಡಿದೆ.

ಹೈಕೋರ್ಟ್‌ ಹೇಳಿದ್ದೇನು?

ಬಜೆಪಿ ಪ್ರತಿಭಟನೆಯನ್ನು ಇಂದು ಮಧ್ಯಾಹ್ನ 3.30 ಗಂಟೆಯ ವೇಳೆಗೆ ಫುಟ್‌ಬಾಲ್‌ ಮೈದಾನದಲ್ಲಿ ಪ್ರತಿಭಟನೆಗೆ ಅನುಮತಿ ನೀಡಿದ್ದು, ಧರಣಿಯಲ್ಲಿ 300 ಕ್ಕಿಂತ ಅಧಿಕ ಮಂದಿ ಸೇರುವಂತಿಲ್ಲ. ಧರಣಿ ಸಂದರ್ಭದಲ್ಲಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಬಾರದು ಎಂದು ಆದೇಶಿಸಿದೆ.

ಇನ್ನು ಪ್ರತಿಭಟನೆ ಆಯೋಜಕರಿಗೆ 1 ಲಕ್ಷ ರೂ. ದಂಡ ವಿಧಿಸಲು ತಿಳಿಸಿದ್ದು, ಪ್ರತಿಭಟನೆಯ ವೇಳೆ ಅಹಿತಕರ ಘಟನೆ ಸಂಭವಿಸಿದರೆ ಅರ್ಜಿದಾರರೇ ಹೊಣೆಯಾಗಿರುತ್ತಾರೆ ಎಂದು ತಿಳಿಸಿದೆ.

ಅರ್ಚನ ಎಸ್‌ ಎಸ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

3 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

5 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

6 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

8 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

14 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

20 hours ago